Webdunia - Bharat's app for daily news and videos

Install App

ಉದ್ಯೋಗ ಸಿಗದ ಯುವಕ ಅಂಥ ಕೆಲಸ ಮಾಡೋದಾ?

Webdunia
ಸೋಮವಾರ, 24 ಆಗಸ್ಟ್ 2020 (13:36 IST)
ಕೆಲಸ ಸಿಗದ ಕಾರಣಕ್ಕಾಗಿ ಯುವಕನೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಕೆಲಸಕ್ಕಾಗಿ ಅಲೆದು ಅಲೆದು ಬೇಸತ್ತ ಯುವಕನೊಬ್ಬ ಕಳ್ಳತನಕ್ಕೆ ಇಳಿದಿದ್ದನು.

ಎಂಬಿಎ ಓದಿದ್ದರೂ ಕೆಲಸ ಮಾತ್ರ ಸಿಕ್ಕಿರಲಿಲ್ಲ. ಸಾಲ ಬೇರೆ ದಿನೇ ದಿನೇ ಬೆಳೆಯುತ್ತಿತ್ತು.

ಸಾಲದ ಕಾಟ ಹಾಗೂ ಉದ್ಯೋಗ ಸಿಗದೇ ಹತಾಶನಾಗಿದ್ದ ಯುವಕನ ವಿರುದ್ಧ ಹಲವು ಕಳ್ಳತನ ಕೇಸ್ ಗಳು ದಾಖಲಾಗಿವೆ.

ದಿಢೀರ್ ಶ್ರೀಮಂತರಾಗೋದು ಹೇಗೆ ಅಂತ ಯೂಟ್ಯೂಬ್ ನಲ್ಲಿ ಸರ್ಚ್ ಮಾಡುತ್ತಿದ್ದಾಗ ಕಳ್ಳತನ ಮಾಡುವ ವಿಡಿಯೋ ನೋಡಿ ಅದರಿಂದ ಪ್ರಭಾವಿತನಾಗಿದ್ದಾನೆ.

ಸಾಲ ತೀರಿಸಲು ಹಾಗೂ ಐಶಾರಾಮಿ ಬದುಕಿನ ಆಸೆಗೆ ಕಳ್ಳತನ ದಾರಿ ತುಳಿದಿದ್ದು, ಆರೋಪಿ ವಿಶಾಖಪಟ್ಟಣದಲ್ಲಿ ಬಂಧಿತನಾಗಿದ್ದಾನೆ.

ಕಳ್ಳತನಕ್ಕೆ ಇಳಿದಿದ್ದ ವಿನೋದ್ ರಾಜ್ ಎಂಬಾತನನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments