ಟೀಕೆಗಳೆನ್ನುವ ವಿಷವನ್ನು ಕುಡಿದು ಅರಗಿಸಿಕೊಳ್ಳುವ ಶಕ್ತಿಯಿದೆ: ಪ್ರಧಾನಿ ಮೋದಿ

Webdunia
ಸೋಮವಾರ, 9 ಅಕ್ಟೋಬರ್ 2017 (15:18 IST)
ಟೀಕೆಗಳೆನ್ನುವ ವಿಷವನ್ನು ಕುಡಿದು ಅರಗಿಸಿಕೊಳ್ಳುವ ಶಕ್ತಿಯಿದೆ. ಟೀಕೆಗಳ ಮಧ್ಯೆ ದೇಶದ ಸೇವೆ ಮುಂದುವರಿಸುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿಯಾದ ನಂತರ ತಮ್ಮ ತವರಿಗೆ ಮೊದಲ ಬಾರಿ ವಡ್ನಾಗರ್‌ಗೆ ಭೇಟಿ ನೀಡಿರುವ ಮೋದಿ, ಟೀಕೆಗಳೆನ್ನುವ ವಿಷವನ್ನು ಕುಡಿಯಲು ಇಲ್ಲಿಂದಲೇ ಆರಂಭಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ವಾಡ್ನಗರ್‌ನ ಹಟಕೇಶ್ವರ್ ದೇವರ ಆಶೀರ್ವಾದದಿಂದ ಕಾಶಿಗೆ ತಲುಪಿದ್ದೇನೆ. ವಾಡ್ನಗರ್‌ನಂತೆ ಕಾಶಿ ಕೂಡಾ ಪರಶಿವನ ತಾಣವಾಗಿದೆ. ನನ್ನ ವಿರೋಧಿಗಳ ಟೀಕೆಗಳೆನ್ನುವ ವಿಷವನ್ನು ಅರಗಿಸಿ, ದೇಶದ ಸೇವೆ ಮಾಡುವಂತಹ ಆಶೀರ್ವಾದವನ್ನು ದೇವರು ನೀಡಿದ್ದಾನೆ ಎಂದು ತಿಳಿಸಿದ್ದಾರೆ.   
 
ಬಿಜೆಪಿ ಅಭಿವೃದ್ಧಿ ವಿಷಯವನ್ನು ಚುನಾವಣಾ ಅಜೆಂಡಾವಾಗಿರಿಸಿಕೊಂಡು ಚುನಾವಣೆಯನ್ನು ಎದುರಿಸಲು ಸಿದ್ದತೆ ನಡೆಸುತ್ತಿದೆ.  ರಾಜ್ಯದ 182 ವಿಧಾನಸಭಾ ಕ್ಷೇತ್ರಗಳಲ್ಲಿ 149 ಕ್ಕೂ ಅಧಿಕ ಗುಜರಾತ್ ಗೌರವ್ ಯಾತ್ರೆಯನ್ನು ಆರಂಭಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments