Webdunia - Bharat's app for daily news and videos

Install App

ದೀದಿ ನಾಮಪತ್ರ ರದ್ದು ಮಾಡಿ : ಬಿಜೆಪಿ

Webdunia
ಬುಧವಾರ, 15 ಸೆಪ್ಟಂಬರ್ 2021 (09:40 IST)
ಕೋಲ್ಕತಾ : ಪಶ್ಚಿಮ ಬಂಗಾಳದ ಭವಾನಿಪುರದಿಂದ ಸ್ಪರ್ಧಿಸಿರುವ ಸಿಎಂ ಮಮತಾ ಬ್ಯಾನರ್ಜಿ ನಾಮಪತ್ರ ರದ್ದು ಮಾಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಸಲ್ಲಿಕೆ ವೇಳೆ ನಮೂದಿಸಿಲ್ಲ ಎಂದು ಬಿಜೆಪಿ ದೂರಿದೆ. ದಾಖಲಾಗಿರುವ 5 ಪ್ರಕರಣಗಳನ್ನು ನಾಮಪತ್ರ ಸಿಎಂ ತಮ್ಮ ವಿರುದ್ಧ
ಪಡಿಸಿಕೊಂಡಿದೆ ಎಂದು ಟಿಎಂಸಿ ಹೇಳಿದೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ ಆಯೋಗಕ್ಕೆ ದೂರು ನೀಡಿ, ಪ್ರಕರಣಗಳ ವಿವರಗಳನ್ನು ನೀಡಿದ್ದಾರೆ. ಆದರೆ ಈ ಕುರಿತಾಗಿ ಚುನಾವಣಾ ಆಯೋಗ ಈಗಾಗಲೇ ತನಿಖೆ ನಡೆಸಿದ್ದು, ಬಾಕಿಯಿರುವ ಪ್ರಕರಣಗಳಲ್ಲಿ ಆರೋಪಿ ಸ್ಥಾನದಲ್ಲಿರುವುದು ಸಿಎಂ ಮಮತಾ ಅಲ್ಲ ಎನ್ನುವುದನ್ನು ಖಚಿತ
ಮತ್ತೊಂದೆಡೆ,ಉತ್ತರ 24 ಪರಗಣದಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಟಿಎಂಸಿ ತಮ್ಮನ್ನು ಬಾಂಬ್ಗಳನ್ನು ಇರಿಸಿ ಕೊಲ್ಲಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಅವರ ನಿವಾಸದ ಸಮೀಪವೇ ಬಾಂಬ್ ಸ್ಫೋಟಗೊಂಡದ್ದರಿಂದ ಈ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments