Webdunia - Bharat's app for daily news and videos

Install App

ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ರದ್ದುಗೊಳಿಸಿ!

Webdunia
ಮಂಗಳವಾರ, 30 ನವೆಂಬರ್ 2021 (12:50 IST)
ನವದೆಹಲಿ : ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ಹರಡುವ ಭೀತಿ
ಇರುವುದರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ನಿರ್ಬಂಧ ವಿಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ಓಮಿಕ್ರಾನ್ ಪೀಡಿತ ದೇಶಗಳಿಂದ ಆಗಮಿಸುವ ವಿಮಾನಗಳಿಗೆ ಹಲವು ದೇಶಗಳು ನಿರ್ಬಂಧ ವಿಧಿಸಿವೆ. ಆದರೆ ನಮ್ಮಲ್ಲಿ ಏಕೆ ವಿಳಂಬವಾಗುತ್ತಿದೆ. ಹೊಸ ತಳಿ ಹರಡುವಿಕೆ ನಿಯಂತ್ರಣಕ್ಕಾಗಿ ಇಸ್ರೇಲ್, ಜಪಾನ್ ದೇಶಗಳು ಸಹ ಪ್ರಯಾಣ ನಿರ್ಬಂಧಗಳನ್ನು ಘೋಷಿಸಿವೆ ಎಂದು ತಿಳಿಸಿದ್ದಾರೆ. 
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಎಎನ್ಐ ಸುದ್ದಿ ಸಂಸ್ಥೆಯ ವರದಿಯೊಂದನ್ನು (ದಕ್ಷಿಣ ಆಫ್ರಿಕಾದಿಂದ ಮರಳಿದ 39 ವಯಸ್ಸಿನ ಚತ್ತೀಸಗಢ ವ್ಯಕ್ತಿಯೊಬ್ಬರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ) ಹಂಚಿಕೊಂಡಿದ್ದಾರೆ. 
ಓಮಿಕ್ರಾನ್ ಪೀಡಿತ 12 ದೇಶಗಳಿಂದ ವಿಮಾನಗಳನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಮಹಾರಾಷ್ಟ್ರ ಸರ್ಕಾರ ಕೂಡ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments