Webdunia - Bharat's app for daily news and videos

Install App

ಪ್ರತಿಮನೆಗೆ ಹೆಲಿಕಾಪ್ಟರ್, ಚಂದ್ರಲೋಕಕ್ಕೆ ಟೂರ್!

Webdunia
ಶುಕ್ರವಾರ, 26 ಮಾರ್ಚ್ 2021 (09:39 IST)
ಚೆನ್ನೈ: ಚುನಾವಣೆ ಬಂತೆಂದರೆ ರಾಜಕೀಯ ಪಕ್ಷಗಳು, ನಾಯಕರು ಮತದಾರರನ್ನು ಸೆಳೆಯಲು ಥರ ಥರದ ಭರವಸೆ ಕೊಡುತ್ತಿರುತ್ತಾರೆ. ಆದರೆ ಇಲ್ಲೊಬ್ಬ ಅಭ್ಯರ್ಥಿ ನೀಡಿದ ಭರವಸೆ ನೋಡಿ ಎಲ್ಲರೂ ಶಾಕ್ ಆಗಿದ್ದಾರೆ.


ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ದುಲಂ ಸರವಣನ್ ತಮ್ಮ ಕ್ಷೇತ್ರದ ಮತದಾರರಿಗೆ ಮನೆಗೊಂದು ಹೆಲಿಕಾಪ್ಟರ್, ಚಂದ್ರಲೋಕಕ್ಕೆ ಟೂರ್ ಆಫರ್ ನೀಡಿದ್ದಾರೆ.

ಅಷ್ಟೇ ಅಲ್ಲ ಮದುವೆಗಳಿಗೆ ಚಿನ್ನಾಭರಣ, ಮೂರಂತಸ್ತಿನ ಮನೆ ಒದಗಿಸುವುದಾಗಿಯೂ ಸರವಣನ್ ಭರವಸೆ ನೀಡಿದ್ದಾರೆ. ಜೊತೆಗೆ ರಾಜಕೀಯ ನಾಯಕರು ನೀಡುವ ಪೊಳ್ಳು ಭರವಸೆಗಳಿಗೆ ಜನರು ಮರುಳಾಗಬಾರದು ಎಂದು ಮನವಿಯನ್ನೂ ಮಾಡಿದ್ದಾರೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ರೈತರಿಗೆ ಸರ್ಕಾರ ಬಂಪರ್‌ ಕೊಡುಗೆ: ಕೃಷಿ ಸಚಿವರಿಂದ ಮಹತ್ವದ ಘೋಷಣೆ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments