Webdunia - Bharat's app for daily news and videos

Install App

ಸೋಶಿಯಲ್ ಮೀಡಿಯಾದಲ್ಲಿ ಆರೋಪಿಸುವವರನ್ನು ಜೈಲಿಗೆ ಕಳುಹಿಸಕ್ಕೆ ಆಗಲ್ಲ: ಸುಪ್ರೀಂ ಕೋರ್ಟ್‌

Sampriya
ಸೋಮವಾರ, 8 ಏಪ್ರಿಲ್ 2024 (20:00 IST)
Photo Courtesy X
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡುವವರನ್ನೆಲ್ಲ ಜೈಲಿಗೆ ಕಳುಹಿಸಿದರೆ, ಲೋಕಸಭೆ ಚುನಾವಣೆಗೂ ಮುನ್ನಾ ಎಷ್ಟು ಮಂದಿಯನ್ನು ಜೈಲಿಗೆ ಕಳುಹಿಸಬೇಕಾಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಯುಟ್ಯೂಬರ್ ಎ. ದೊರೈಮುರುಗನ್ ಸಟ್ಟೈ ಅವರಿಗೆ ಜಾಮೀನು ಮಂಜೂರು ಮಾಡಿ ಸುಪ್ರೀಂ ಕೋರ್ಟ್ ಹೇಳಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್‌. ಓಕಾ ಮತ್ತು ಉಜ್ಜಲ್ ಭುಯಾನ್‌ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಅದಲ್ಲದೆ  ಜಾಮೀನಿನ ಮೇಲಿರುವಾಗ ಅವಹೇಳನಕಾರಿ ಹೇಳಿಕೆ ನೀಡದಂತೆ ನ್ಯಾಯಾಲಯ ಸಟ್ಟೈ ಅವರಿಗೆ ಆದೇಶಿಸಬೇಕು ಎಂಬ ವಕೀಲ ರೋಹಟಗಿ ಅವರ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.ಸುಪ್ರೀಂ ಕೋರ್ಟ್‌ ಮೇಟ್ಟಿಲೇರಿದ್ದರು.
'<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments