Webdunia - Bharat's app for daily news and videos

Install App

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಒಂದೇ ಕುಟುಂಬದ 6 ಜನರ ದುರ್ಮರಣ

Webdunia
ಭಾನುವಾರ, 14 ಸೆಪ್ಟಂಬರ್ 2014 (10:39 IST)
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 6 ಜನ ದುರ್ಮರಣವನ್ನಪ್ಪಿದ ಘಟನೆ ತಮಿಳುನಾಡಿನ ದಿಂಡಗಲ್ ಜಿಲ್ಲೆಯ ಥಾಮರೈಪಾಡಿ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.

ಕಾರಿನ ಟೈರ್ ಸ್ಫೋಟಗೊಂಡಿದ್ದರಿಂದ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತಪಟ್ಟವರೆಲ್ಲ ತಮಿಳುನಾಡಿನ ತಿರುಚಿ ಮೂಲದವರಾಗಿದ್ದು, ಅವರು ಪ್ರವಾಸಕ್ಕೆಂದು ತೆರಳುತ್ತಿದ್ದರೆಂದು ತಿಳಿದು ಬಂದಿದೆ. 
 
ಸಾವಿಗೀಡಾದವರಲ್ಲಿ  3 ಮಂದಿ ಮಹಿಳೆಯರು ಮತ್ತು 1 ಮಗು ಕೂಡ ಸೇರಿದೆ.
 
ಅಪಘಾತಕ್ಕೀಡಾದ ಕಾರ್ ನಜ್ಜುಗುಜ್ಜಾಗಿದ್ದು, ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments