ಸುಪ್ರೀಂಕೋರ್ಟ್ ನಿಗದಿತ ಸಮಯ ಉಲ್ಲಂಘಿಸಿ ಪಟಾಕಿ ಹೊಡೆದಿದ್ದಕ್ಕೆ 700 ಮಂದಿ ವಿರುದ್ಧ ಪ್ರಕರಣ

Webdunia
ಗುರುವಾರ, 8 ನವೆಂಬರ್ 2018 (07:45 IST)
ನವದೆಹಲಿ: ವಾಯುಮಾಲಿನ್ಯ ತಡೆಗಟ್ಟಲು ದೀಪಾವಳಿಯಲ್ಲಿ ಪಟಾಕಿ ಹೊಡೆಯಲು ಸುಪ್ರೀಂಕೋರ್ಟ್ ಸಮಯ ನಿಗದಿಪಡಿಸಿದ್ದರೂ ಅದನ್ನು ಉಲ್ಲಂಘಿಸಿದವರ ವಿರುದ್ಧ ತಮಿಳುನಾಡಿನಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೀಪಾವಳಿಯಂದು ಪ್ರತಿನಿತ್ಯ ಸಂಜೆ 8 ಗಂಟೆಯಿಂದ 12 ಗಂಟೆಯೊಳಗೆ ಮಾತ್ರ ಪಟಾಕಿ ಹೊಡೆಯಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅಲ್ಲದೆ, ಈ ನಿಯಮವನ್ನು ಪಾಲಿಸುವಂತೆ ನೋಡಿಕೊಳ್ಳುವ ಅಧಿಕಾರ ಸ್ಥಳೀಯ ಪೊಲೀಸ್ ಠಾಣೆಗಳದ್ದು ಎಂದು ತೀರ್ಪು ನೀಡಿತ್ತು.

ಸುಪ್ರೀಂಕೋರ್ಟ್ ಆದೇಶವನ್ನು ತಮಿಳುನಾಡು ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಹೀಗಾಗಿ ಪಟಾಕಿ ಹೊಡೆಯುವ ಸಮಯ ನಿಗದಿ ಮಾಡಿತ್ತು. ಆದರೂ ನಿಯಮ ಮೀರಿದ್ದಕ್ಕೆ ಸುಮಾರು 700 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದಿನೇ ದಿನೇ ವಾಯು ಮಾಲಿನ್ಯ ದಟ್ಟವಾಗುತ್ತಿರುವ ಬೆಂಗಳೂರಿನಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗುತ್ತಿದೆ. ಸುಪ್ರೀಂಕೋರ್ಟ್ ಆದೇಶಕ್ಕೆ ಕ್ಯಾರೇ ಎನ್ನದೆ ಜನರು ಹಗಲು ರಾತ್ರಿ ಎನ್ನದೇ ವಿಪರೀತ ಹೊಗೆ ಉಗುಳುವ, ಶಬ್ಧ ಮಾಲಿನ್ಯ ಬೀರುವ ಪಟಾಕಿ ಹೊಡೆಯುತ್ತಿದ್ದಾರೆ. ಇಲ್ಲಿಯೂ ಅಂತಹದ್ದೊಂದು ಕಠಿಣ ಕ್ರಮದ ಅಗತ್ಯವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments