Webdunia - Bharat's app for daily news and videos

Install App

ವಿವಾದಾತ್ಮಕ ಹೇಳಿಕೆ: ಕಮಲ್ ಹಾಸನ್ ವಿರುದ್ಧ ಕೇಸ್, ಇಂದೇ ವಿಚಾರಣೆ

Webdunia
ಶನಿವಾರ, 4 ನವೆಂಬರ್ 2017 (11:07 IST)
ಉತ್ತರ ಪ್ರದೇಶ: ಖ್ಯಾತ ನಟ ಕಮಲ್ ಹಾಸನ್ ವಿರುದ್ಧ ವಾರಣಾಸಿ ಕೋರ್ಟ್‌ ನಲ್ಲಿ ಕೇಸ್‌ ದಾಖಲಾಗಿದ್ದು, ಇಂದೇ ವಿಚಾರಣೆ ನಡೆಯಲಿದೆ.

ಇತ್ತೀಚೆಗಷ್ಟೇ ನಟ ಕಮಲ್ ಹಾಸನ್, ಹಿಂದೂಗಳಲ್ಲೂ ಭಯೋತ್ಪಾದನೆ ಇಲ್ಲವೆಂದು ಹೇಳಲು ಸಾಧ್ಯವಿಲ್ಲ. ಈ ಹಿಂದೆ ಅದು ಅನೇಕ ಸಲ ಸಾಬೀತಾಗಿದೆ. ಈಗಾಲೂ ಹಿಂದೂಗಳು ಹಿಂಸೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ತಮಿಳು ಪತ್ರಿಕೆಯೊಂದರ ಅಂಕಣದಲ್ಲಿ ಆರೋಪಿಸಿದ್ದರು. ಕಮಲ್ ಹಾಸನ್ ಅಂಕಣಕ್ಕೆ ಭಾರೀ ವಿರೋಧ ಹಾಗೂ ಬೆಂಬಲ ಕೂಡ ವ್ಯಕ್ತವಾಗಿದೆ.

ಇದರ ಬೆನ್ನಲ್ಲೇ ವಾರಣಾಸಿ ಕೋರ್ಟ್‌ ನಲ್ಲಿ ಕಮಲ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್‌  500, 511, 298, 295(ಎ) & 505(ಸಿ) ಕಾಯ್ದೆಯಡಿ ಕೇಸ್‌ ದಾಖಲಾಗಿದ್ದು, ವಿಚಾರಣೆಯನ್ನು ಕೋರ್ಟ್‌ ಇಂದು ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments