Webdunia - Bharat's app for daily news and videos

Install App

17 ಪುರುಷರಿಂದ ಮಹಿಳೆ ಮೇಲೆ ಮಾನಭಂಗ ಪ್ರಕರಣ; ಹೊಸ ತಿರುವು ಪಡೆದುಕೊಂಡ ಕೇಸ್!

Webdunia
ಶುಕ್ರವಾರ, 11 ಡಿಸೆಂಬರ್ 2020 (07:16 IST)
ಡುಮ್ಕಾ : ಜಾರ್ಖಂಡ್ ನ ಆದಿವಾಸಿ ಮಹಿಳೆಯೊಬ್ಬಳು ಪೊಲೀಸರನ್ನು ಸಂಪರ್ಕಿಸಿ 17 ಪುರುಷರಿಂದ ಅತ್ಯಾಚಾರಕ್ಕೊಳಗಾದ ಬಗ್ಗೆ ಆರೋಪಿಸಿ ದೂರು ನೀಡಿದ್ದು, ಮಹಿಳೆಯ ಹೇಳಿಕೆ ಅಸಮಂಜಸವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ತನ್ನ ಪತಿಯ ಜೊತೆ ಮಾರುಕಟ್ಟೆಯಿಂದ ಮರಳುತ್ತಿದ್ದಾಗ ಪತಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ತನ್ನ ಮೇಲೆ 17 ಪುರುಷರು ಸಾಮೂಹಿಕ ಮಾನಭಂಗ ಎಸಗಿದ್ದಾರೆ ಎಂದು ಮಹಿಳೆ ಹೇಳಿದ್ದಳು. ಆದರೆ ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಮಹಿಳೆ ಭತ್ತ ಕೊಯ್ಲಿಗೆ ಸಹಾಯ ಮಾಡಲು ಪತಿ ಮತ್ತು ಮಕ್ಕಳ ಜೊತೆ ತನ್ನ ಹೆತ್ತವರ ಮನೆಗೆ ಬಂದಿದ್ದಳು ಎಂಬುದಾಗಿ ತಿಳಿದುಬಂದಿದೆ.

ಈ ಹಿನ್ನಲೆಯಲ್ಲಿ ಮಹಿಳೆ ನಿರಂತರವಾಗಿ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದ ಕಾರಣ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎನ್ನಲಾಗಿದೆ. ಹಾಗೇ ಮಹಿಳೆಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments