Webdunia - Bharat's app for daily news and videos

Install App

ಅಪಘಾತ : ಮದುವೆಗೆ ಹೋಗುತ್ತಿದ್ದವ್ರು ಮಸಣಕ್ಕೆ!

Webdunia
ಭಾನುವಾರ, 20 ಫೆಬ್ರವರಿ 2022 (13:20 IST)
ಜೈಪುರ : ಮದುವೆ ಮನೆಗೆ ಹೋಗುತ್ತಿದ್ದ ಕಾರೊಂದು ನದಿಗೆ ಬಿದ್ದು ವರ ಸೇರಿದಂತೆ 9 ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಉಜ್ಜಯಿನಿ ಸಮೀಪ ನಡೆದಿದೆ.
 
ಮದುವೆಗೆಂದು 9 ಪ್ರಯಾಣಿಕರು ಕಾರಿನಲ್ಲಿ ಕೋಟಾದಿಂದ ಉಜ್ಜಯಿನಿಗೆ ಹೋಗುತ್ತಿದ್ದರು. ಇನ್ನೇನು ಕೆಲವೇ ಗಂಟೆಯಲ್ಲಿ ಮದುವೆ ಎಂದು ಇಡೀ ಕುಟುಂಬವೇ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಆದರೆ ಆ ವಿಧಿಯಾಟ ಬೇರೆಯಿತ್ತು. ಮದ್ಯಪಾನ ಸೇವಿಸಿ ಚಾಲಕನು ವರನಿದ್ದ ಕಾರನ್ನು ಚಲಾಯಿಸುತ್ತಿದ್ದ.

ಇದರ ಪರಿಣಾಮ ಕಾರು ನಿಯಂತ್ರಣ ತಪ್ಪಿ ಕೋಟಾದ ಚಂಬಲ್ ನದಿಗೆ ಬಿದ್ದಿದೆ. ಇದರಿಂದಾಗಿ ನದಿಯಲ್ಲೆ 9 ಮಂದಿ ಮೃತಪಟ್ಟರು. ಮುಂಜಾನೆ ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.

ಈ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕ್ರೇನ್ ಸಹಾಯದಿಂದ ಕಾರನ್ನು ಹೊರತೆಗೆಯಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments