Webdunia - Bharat's app for daily news and videos

Install App

ಕರ್ನಾಟಕದ ನಿರ್ಧಾರ ಸುಪ್ರೀಂ ಗಮನಕ್ಕೆ ತರಲು ಮುಂದಾದ ತಮಿಳುನಾಡು

Webdunia
ಶನಿವಾರ, 24 ಸೆಪ್ಟಂಬರ್ 2016 (10:57 IST)
ಕರ್ನಾಟಕದ ವಿಧಾನ ಮಂಡಲದಲ್ಲಿ ನಿನ್ನೆ ಮಾಡಿದ್ದ ನಿರ್ಣಯವನ್ನು ಸುಪ್ರೀಕೋರ್ಟ್ ಗಮನಕ್ಕೆ ತರಲು ತಮಿಳುನಾಡು ನಿರ್ಧರಿಸಿದೆ. 
 
ಕಾವೇರಿ ಜಲಾಶಯಗಳಲ್ಲಿನ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕು. ನಮಗೆ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ಬಿಡುವುದು ಬೇಡ ಎಂದು ನಿನ್ನೆ ವಿಧಾನ ಮಂಡಲದಲ್ಲಿ ನಿರ್ಧರಿಸಲಾಗಿತ್ತು. ನಿನ್ನೆ ನಡೆದ  ಎಲ್ಲಾ ಬೆಳವಣಿಗೆಗಳನ್ನು ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತರಲು ತಮಿಳುನಾಡು ಮುಂದಾಗುತ್ತಿದ್ದು ಸುಪ್ರೀಂಕೋರ್ಟ್ ಆದೇಶದಂತೆ ನಮಗೆ ನೀರು ಬಿಡುತ್ತಿಲ್ಲ ಎಂಬುದನ್ನು ಲಿಖಿತ ಅರ್ಜಿಯ ಮೂಲಕ ಕೋರ್ಟ್‌ಗೆ ಮನವರಿಕೆ ಮಾಡಲಿದೆ.
 
ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗುತ್ತಾ ಎಂಬುದು ಸಂಜೆಯೊಳಗೆ ತಿಳಿದು ಬರಲಿದೆ. 
 
ನಿನ್ನೆಯ ನಿರ್ಧಾರ ರಾಜ್ಯಕ್ಕೆ ಮುಳುವಾಗಲಿದೆಯೇ ಎಂಬುದು 27 ನೇ ತಾರೀಖಿಗೆ ನಡೆಯಲಿರುವ ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ  ಸ್ಪಷ್ಟವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ನಿಮ್ಮ ಭಾಷಣ ಯಾರಿಗೆ ಬೇಕು, ಪಾಕಿಸ್ತಾನ ಪ್ರಧಾನಿಗೆ ಜನರಿಂದಲೇ ಛೀಮಾರಿ

India Pakistan: ಚಂಢೀಘಡದಲ್ಲಿ ಮೊಳಗಿದ ಸೈರನ್, ಪಾಕ್ ನಿಂದ ದಾಳಿ ನಿರೀಕ್ಷೆ

India Pakistan: ಭಾರತಕ್ಕೆ ಪಾಕಿಸ್ತಾನ ಅಟ್ಯಾಚ್ಡ್ ಟಾಯ್ಲೆಟ್, ಹಿಗ್ಗಾಮುಗ್ಗಾ ಟ್ರೋಲ್

Indian Army video: ಪಾಕಿಸ್ತಾನ ಸೇನಾ ಪೋಸ್ಟ್ ಉಡೀಸ್ ಮಾಡುವ ವಿಡಿಯೋ

Gold Price today: ಇಳಿಕೆಯಾದರೂ ಲಕ್ಷದ ಗಡಿಯಲ್ಲೇ ಇದೆ ಚಿನ್ನದ ದರ

ಮುಂದಿನ ಸುದ್ದಿ
Show comments