Webdunia - Bharat's app for daily news and videos

Install App

ಕಾವೇರಿ ವಿವಾದ: ಕೆಆರ್‌ಎಸ್ ಡ್ಯಾಂ ಸುತ್ತ ಭಾರೀ ಬಿಗಿ ಪೊಲೀಸ್ ಭದ್ರತೆ

Webdunia
ಸೋಮವಾರ, 5 ಸೆಪ್ಟಂಬರ್ 2016 (10:58 IST)
ಕಾವೇರಿ ನದಿ ನೀರು ಸಂಬಂಧ ಇಂದು ಸುಪ್ರಿಂ ಕೋರ್ಟ್‌ನಲ್ಲಿ ಇಂದು ಆದೇಶ ಹೊರಬೀಳಲಿದೆ. ಆದ್ದರಿಂದ ಕೆಆರ್‌ಎಸ್ ಜಲಾಶಯದ ಸುತ್ತ ಮುತ್ತ ಭಾರೀ ಪೊಲೀಸ್  ಭದ್ರತೆ ಒದಗಿಸಲಾಗಿದೆ. ಸುಪ್ರಿಂನಲ್ಲಿ ಇಂದು ಆದೇಶ ಹಿನ್ನೆಲೆಯಲ್ಲಿ ಭದ್ರತೆ ಕೈಗೊಳ್ಳಲಾಗಿದೆ. 

5 ಕೆಎಸ್ ಆರ್‌ಪಿ, 2 ಡಿಎಆರ್ ಭದ್ರತಾ ಸಿಬ್ಬಂದಿ, ಕರ್ನಾಟಕ ಕೈಗಾರಿಗಾ ಭದ್ರತಾ ಪಡೆಯ 50 ಸಿಬ್ಬಂದಿಗಳು ಕೆಆರ್‌ಎಸ್ ಡ್ಯಾಂ ಸುತ್ತ ನಿಯೋಜನೆ ಮಾಡಲಾಗಿದೆ. ತಮಿಳುನಾಡು ಅರ್ಜಿಯ ಸಂಬಂಧ ಇಂದು ಆದೇಶ ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ 50 ಸ್ಥಳೀಯ ಪೊಲೀಸರು ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ. 

ಕರ್ನಾಟಕ ವಿರುದ್ಧ ತಮಿಳುನಾಡು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಸುಪ್ರಿಂ ಕೋರ್ಟ್ ಪೀಠದ ಮುಂದೆ ವಿಚಾರಣೆ ಇವತ್ತು ಮುಂದುವರಿಯಲಿದೆ. ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮುಂದೆ ಕಾವೇರಿ ಜಲ ಪರಿಸ್ಥಿತಿ ಬಗ್ಗೆ ವಾಸ್ತವಾಂಶವನ್ನು  ಮನವರಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. 
 
 
ಕಳೆದ ಶುಕ್ರವಾರ ಈ ಕುರಿತು ವಿಚಾರಣೆ ಪ್ರಾರಂಭಿಸಿದ್ದ ನ್ಯಾಯಪೀಠ ಉಭಯ ರಾಜ್ಯಗಳ ವಾದವನ್ನ ಆಲಿಸಿತ್ತು. ಪರಸ್ಪರ ಸೌಹಾರ್ದ ಭಾವದಿಂದ ಪ್ರಕರಣ ಬಗೆಹರಿಸಿಕೊಳ್ಳುವಂತೆ ಈ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಮುಂಡೂಡಿದ್ದರು. 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಟ್ರಕ್ ನಡಿ ಸಿಲುಕಿದರೂ ಈ ಮಹಿಳೆಯನ್ನು ದೇವರೇ ಕಾಪಾಡಿದ

Jyothi Malhotra: ಹೆಸರಿಗೆ ಯೂ ಟ್ಯೂಬರ್: ಪಾಕಿಸ್ತಾನಕ್ಕೆ ಗೂಢಚರ್ಯ ಮಾಡುತ್ತಿದ್ದ ಜ್ಯೋತಿ ಮಲ್ಹೋತ್ರಾ ಅರೆಸ್ಟ್

ಸಾಕ್ಷಿ ಕೇಳುವವರನ್ನು ಪಾಕ್‌ಗೆ ಕಳುಹಿಸಿ: ಕಾಂಗ್ರೆಸ್ ನಾಯಕರ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಮುಂದಿನ ಸುದ್ದಿ
Show comments