Webdunia - Bharat's app for daily news and videos

Install App

ನಾಳೆ ಕಾವೇರಿ ನೀರಿನ ತೀರ್ಪು– ಸುಪ್ರೀಂಕೋರ್ಟಿನತ್ತ ಎಲ್ಲರ ಚಿತ್ತ

Webdunia
ಗುರುವಾರ, 15 ಫೆಬ್ರವರಿ 2018 (15:31 IST)
ಕಾವೇರಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಾಳೆ ತೀರ್ಪು ನೀಡಲಿದ್ದು, ರಾಜ್ಯಕ್ಕೆ ನ್ಯಾಯ ಸಿಗುವುದೋ ಅಥವಾ ಅನ್ಯಾಯವಾಗುವುದೋ ಎಂಬ ಕಾರಣಕ್ಕೆ ಎಲ್ಲರ ಚಿತ್ತಕ್ಕೆ ಸುಪ್ರೀಂಕೋರ್ಟಿನತ್ತ ಹರಿದಿದೆ.
 
ದೀರ್ಘ ಕಾಲದಿಂದಲೂ ಇತ್ಯರ್ಥಕ್ಕೆ ಬಾಕಿ ಉಳಿದಿರುವ ಪ್ರಕರಣದ ತೀರ್ಪು ನಾಳೆ ಹೊರಬೀಳಲಿದ್ದು, ನಾಳಿನ ಫಲಿತಾಂಶ ಕುತೂಹಲ ಕೆರಳಿಸಿದೆ.
 
2007ರಲ್ಲಿ ಕಾವೇರಿ ನ್ಯಾಯಮಂಡಳಿ ತನ್ನ ಅಂತಿಮ ತೀರ್ಪು ಪ್ರಕಟಿಸಿತ್ತು. ಅದರ ಪ್ರಕಾರ ಕರ್ನಾಟಕ ರಾಜ್ಯಕ್ಕೆ ವಾರ್ಷಿಕ 270 ಅಡಿ ಟಿಎಂಸಿ, ತಮಿಳುನಾಡುಗೆ 419 ಹಾಗೂ ಕೇರಳಕ್ಕೆ 30 ಟಿಎಂಸಿ ನೀರು ಹಂಚಿಕೆ ಆದೇಶವನ್ನು ಘೋಷಿಸಿತ್ತು. ಈ ಆದೇಶದ ವಿರುದ್ಧ ಮೂರು ರಾಜ್ಯಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದವು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments