Webdunia - Bharat's app for daily news and videos

Install App

ಕಾವೇರಿ'ದ' ಕಲಹ: ನೀರು ಬಿಡದಿದ್ದಕ್ಕೆ 2,480 ಕೋಟಿ ಪರಿಹಾರ ಕೇಳಿದ ತಮಿಳುನಾಡು

Webdunia
ಸೋಮವಾರ, 9 ಜನವರಿ 2017 (12:54 IST)
ಜಯಲಲಿತಾ ಸಾವಿನ ಬಳಿಕವೂ ಕಾವೇರಿಗಾಗಿ ಕಲಹವನ್ನು ಮುಂದುವರೆಸಿರುವ ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ನೀರು ಬಿಡದಿದ್ದಕ್ಕೆ ಕರ್ನಾಟಕ 2480 ಕೋಟಿ ಪರಿಹಾರ ನೀಡಬೇಕೆಂದು ಪಟ್ಟು ಹಿಡಿದಿದೆ. 
ಇಂದು ಮುಂಜಾನೆ ಅಪೆಕ್ಸ್ ಕೋರ್ಟ್ ಉಭಯ ರಾಜ್ಯಗಳಿಗೆ ಒಂದು ವಾರದೊಳಗೆ ಸಾಕ್ಷಿಗಳ ಪಟ್ಟಿಯನ್ನು ಫೈಲ್ ಮಾಡುವಂತೆ ಆದೇಶಿಸಿತ್ತು. ಇದಲ್ಲದೆ, ಸಾಕ್ಷಿಗಳ ಅಫಿಡವಿಟ್ ವಿವರಗಳನ್ನು ನಾಲ್ಕು ವಾರಗಳಲ್ಲಿ ಪಟ್ಟಿ ಮಾಡಬೇಕು ಎಂದು ನ್ಯಾಯಾಲಯದ ಹೇಳಿದೆ. 
 
ಇನ್ನೊಂದೆಡೆ  ಕೃಷ್ಣಾ ನದಿ ನೀರನ್ನು ಮರು ಹಂಚಿಕೆ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.
 
ಕೃಷ್ಣಾ ನದಿ ನೀರನ್ನು ಮರುಹಂಚಿಕೆ ಮಾಡಬೇಕೆಂದು ತೆಲಂಗಾಣ ಸರ್ಕಾರ ಮನವಿ ಸಲ್ಲಿಸಿತ್ತು. ಆದರೆ ಮಹಾರಾಷ್ಟ್ರ ಮತ್ತು ಕರ್ನಾಟಕ ಮರುಹಂಚಿಕೆ ಅಗತ್ಯವಿಲ್ಲ ಎಂದಿದ್ದವು. ಆದರೆ ಈ ಮನವಿಯನ್ನು ತಿರಸ್ಕರಿಸಿದ ಕೋರ್ಟ್, ನ್ಯಾಯಾಧೀಕರಣದ ತೀರ್ಪನ್ನು ಎತ್ತಿ ಹಿಡಿದಿದೆ. 
 
ಬರ ಪರಿಸ್ಥಿತಿಯಿಂದ ಕಂಗಾಲಾಗಿರುವ ಕರ್ನಾಟಕಕ್ಕೆ ಸುಪ್ರೀಂ ಆದೇಶ ಸ್ವಲ್ಪ ಮಟ್ಟಿನ ನಿರಾಳತೆಯನ್ನು ತಂದಿದೆ. ಆದರೆ ಸುಪ್ರೀಂ ಆದೇಶ ಹಿನ್ನಡೆಯನ್ನು ಕಂಡಿರುವ ತೆಲಂಗಾಣ ಮತ್ತೆ ಯಾವ ರೀತಿಯಲ್ಲಿ ಕಾನೂನು ಹೋರಾಟಕ್ಕೆ ಇಳಿಯಬಹುದು ಎಂಬುದನ್ನು ಕಾದು ನೋಡಬೇಕು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

ಮುಂದಿನ ಸುದ್ದಿ
Show comments