Webdunia - Bharat's app for daily news and videos

Install App

ಚೀನಾ ಕಾರ್ಮಿಕರಿಗೆ ವೀಸಾ ನೀಡಲು ಲಂಚ: ಕಾರ್ತಿ ಚಿದಂಬರಂಗೆ ಸಿಬಿಐ ಮತ್ತೆ ಶಾಕ್

Webdunia
ಮಂಗಳವಾರ, 17 ಮೇ 2022 (14:38 IST)
ಮಾಜಿ ಕೇಂದ್ರ ಹಣಕಾಸು ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ಮಂಗಳವಾರ ದಾಳಿ ನಡೆಸಿದೆ.
ಚೀನಾ ಕೆಲಸಗಾರರಿಗೆ ಅವಕಾಶ ಮಾಡಿಕೊಡಲು ವೀಸಾ ನೀಡಲು ಲಂಚ ಪಡೆದ ಆರೋಪದ ಮೇಲೆ ಕಾರ್ತಿ ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.
ತಮಿಳುನಾಡು ಮತ್ತು ಮುಂಬೈನ ಮೂರು ಕಡೆ ಹಾಗೂ ಪಂಜಾಬ್‌ ನಲ್ಲಿ ಒಂದು ಕಡೆ ದಾಳಿ ಮಾಡಲಾಗಿದೆ.
ನನ್ನ ಮೇಲೆ ಎಷ್ಟು ಬಾರಿ ದಾಳಿ ಆಗಿದೆ ಎಂಬುದು ನನಗೆ ಲೆಕ್ಕಕ್ಕೆ ಸಿಗುತ್ತಿಲ್ಲ. ಬಹುಶಃ ದಾಖಲೆಗಳನ್ನು ನೋಡಿ ಹೇಳಬೇಕು ಎಂದು ಕಾರ್ತಿ ಚಿದಂಬರಂ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments