Webdunia - Bharat's app for daily news and videos

Install App

ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಮನೆ ಮೇಲೆ ಸಿಬಿಐ ದಾಳಿ

Webdunia
ಶನಿವಾರ, 3 ಸೆಪ್ಟಂಬರ್ 2016 (11:07 IST)
ಹರ್ಯಾಣದ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಮನೆ ಮೇಲೆ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಶನಿವಾರ ದಾಳಿ ನಡೆದಿದೆ. ದೆಹಲಿಗೆ 45 ಕಿಮೀ ದೂರದ ಮನೇಶ್ವರದಲ್ಲಿ ಭೂಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಈ ದಾಳಿ ನಡೆಸಿತು.

ದೆಹಲಿ, ಚಂದೀಗಢ, ರೋಹ್ಟಕ್ ಮತ್ತು ಗುರುಗ್ರಾಮ್‌ನ 20 ಸ್ಥಳಗಳಲ್ಲಿ ನಡೆಸಿದ ದಾಳಿಗಳಲ್ಲಿ ಸಿಬಿಐ ಉನ್ನತ ಆಡಳಿತಾಧಿಕಾರಿ ಎಸ್.ಎಸ್.ಧಿಲ್ಲಾನ್ ಮತ್ತು ಇಬ್ಬರು ಮಾಜಿ ಅಧಿಕಾರಿಗಳಾದ ತಯಾಲ್ ಮತ್ತು ಚತ್ತರ್ ಸಿಂಗ್ ಅವರ ಮನೆ ಮತ್ತು ಕಚೇರಿಗಳನ್ನು ಕೂಡ ಸಿಬಿಐ ತಲಾಶ್ ಮಾಡಿದೆ.
 
ಇಂದು ಬೆಳಿಗ್ಗೆ ಹರ್ಯಾಣದ ರೋಹ್ಟಕ್‌ನಲ್ಲಿರುವ ಹೂಡಾ ಮನೆಗೆ ಸಿಬಿಐ ತಂಡ ಆಗಮಿಸಿತು. 2004 ಮತ್ತು 2007ರ ನಡುವೆ ಮನೇಸರ್‌ನಲ್ಲಿ 400 ಎಕರೆ ಭೂಮಿಯ ಮಂಜೂರಾತಿಗೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಸಿಬಿಐ ದಾಳಿ ನಡೆದಿದೆ. ಗ್ರಾಮಸ್ಥರಿಂದ ಈ ಭೂಮಿಯನ್ನು ತೀರಾ ಅಗ್ಗದ ದರಕ್ಕೆ ಖರೀದಿಸಲಾಗಿತ್ತೆಂದು ಆರೋಪಿಸಲಾಗಿದೆ.ಈ ಭೂಮಿಯನ್ನು ಖಾಸಗಿ ಬಿಲ್ಡರ್‌ಗಳಿಗೆ ಬಳಿಕ ಮಾರಾಟ ಮಾಡಲಾಗಿತ್ತೆಂದು ಆರೋಪಿಸಲಾಗಿದೆ. ಈ ವಹಿವಾಟಿನಲ್ಲಿ ಗ್ರಾಮಸ್ಥರು ಸುಮಾರು 1500 ಕೋಟಿ ರೂ. ಕಳೆದುಕೊಂಡಿದ್ದರು. ಹೂಡಾ 2014ರವರೆಗೆ 10 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿದ್ದರು. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments