ಸಿಡಿಎಸ್ ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತವಾಗಿದ್ದು ಹೇಗೆ: ಕೊನೆಗೂ ರಹಸ್ಯ ಬಯಲು

Krishnaveni K
ಶುಕ್ರವಾರ, 20 ಡಿಸೆಂಬರ್ 2024 (12:20 IST)
Photo Credit: X

ನವದೆಹಲಿ: ಭಾರತದ ಸೇನಾ ಮುಖ್ಯಸ್ಥರಾಗಿದ್ದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಪತ್ನಿ ಸೇರಿಂದತೆ ಕೆಲವು ಸಿಬ್ಬಂದಿಗಳು ತಮಿಳುನಾಡಿಗೆ ತೆರಳುವಾಗ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು ಹೇಗೆ ಎಂಬ ರಹಸ್ಯ ಕೊನೆಗೂ ಬಯಲಾಗಿದೆ.
 

2021 ರಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಅನೇಕರು ಸಾವನ್ನಪ್ಪಿದ್ದರು. ಪ್ರಕರಣದ ತನಿಖಾ ವರದಿ ಈಗ ಬಯಲಾಗಿದೆ. ಹೆಲಿಕಾಪ್ಟರ್ ದುರಂತಕ್ಕೆ ಕಾರಣವೇನೆಂದು ಬಹಿರಂಗವಾಗಿದೆ.

ಮಾನವ ದೋಷದಿಂದಲೇ ಹೆಲಿಕಾಪ್ಟರ್ ದುರಂತವಾಗಿತ್ತು ಎಂಬುದು ತನಿಖಾ ವರದಿಯಲ್ಲಿ ಉಲ್ಲೇಖವಾಗಿದೆ. ಡಿಸೆಂಬರ್ 8, 2021 ರಲ್ಲಿ ದುರಂತ ಸಂಭವಿಸಿತ್ತು. ತಮಿಳುನಾಡಿನ ಕುನೂರು ಬಳಿ Mi-17 V5  ಹೆಲಿಕಾಪ್ಟರ್ ಪತನವಾಗಿ ಬಿಪಿಎನ್ ರಾವತ್ ಸೇರಿದಂತೆ ಕೆಲವರು ಮಡಿದಿದ್ದರು. ಆದರೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮಾತ್ರ ಗಂಭೀರ ಸ್ಥಿತಿಯಲ್ಲಿ ಸಿಕ್ಕಿದ್ದರು. ಆದರೆ ಒಂದು ವಾರದ ಚಿಕಿತ್ಸೆ ನಂತರ ಅವರೂ ಮೃತಪಟ್ಟಿದ್ದರು.

ಈ ಘಟನೆಗೆ ಕಾರಣವೇನೆಂದು ಸಂಸತ್ತಿನಲ್ಲಿ ರಕ್ಷಣಾ ಸ್ಥಾಯಿ ಸಮಿತಿಯು ನೀಡಿದ ಮಾಹಿತಿಯ ವಿವರ ನೀಡಲಾಯಿತು. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಹೊಂದಿದ್ದ ಹೆಲಿಕಾಪ್ಟರ್ ದುರಂತಕ್ಕೀಡಾಗಲು ಮಾನವ ದೋಷ ಕಾರಣ ಎಂದು ವರದಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments