ಬಿಜೆಪಿಯಿಂದ ಅ.7ರಂದು ಸಂಭ್ರಮಾಚರಣೆ

Webdunia
ಸೋಮವಾರ, 4 ಅಕ್ಟೋಬರ್ 2021 (08:49 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರ್ವಜನಿಕ ಕಚೇರಿಗಳಲ್ಲಿ ಅಧಿಕಾರಕ್ಕೆ ಬಂದು ನಿರಂತರ 20 ವರ್ಷ ಪೂರೈಸಿದ ಪ್ರಯುಕ್ತ ಬಿಜೆಪಿ ಅಕ್ಟೋಬರ್ 7ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾದಾಗಿನಿಂದ ಎರಡನೇ ಅವಧಿಗೆ ಪ್ರಧಾನಿಯಾಗಿ ಎರಡು ವರ್ಷ ಕಳೆಯುವವರೆಗೂ ಒಟ್ಟಾರೆ 20 ವರ್ಷಗಳ ಕಾಲ ನಿರಂತರ ಅಧಿಕಾರದಲ್ಲಿದ್ದಾರೆ ಮೋದಿ.
"ನದಿಗಳನ್ನು ಸ್ವಚ್ಛಗೊಳಿಸುವುದರೊಂದಿಗೆ ಸಂಭ್ರಮಾಚರಣೆ ಆರಂಭಿಸುವ ಪಕ್ಷದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಯವರ ಜನಪರ ಕಾರ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಬೂತ್ ಮಟ್ಟದಿಂದಲೂ ದೇಶಾದ್ಯಂತ ಈ ಕೆಲಸವನ್ನು ಕಾರ್ಯಕರ್ತರು ಮಾಡಲಿದ್ದಾರೆ," ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.
ಸ್ವಚ್ಛ ಭಾರತ ಅಭಿಯಾನದ ಭಾಗವಾಗಿ ನದಿ ಸ್ವಚ್ಛತಾ ಕಾರ್ಯಕ್ರಮ ಇಟ್ಟುಕೊಂಡಿದ್ದು, ಶಾಸಕರು ಹಾಗೂ ಸಂಸದರು ತಂತಮ್ಮ ಕ್ಷೇತ್ರಗಳಲ್ಲಿ ಈ ಕೆಲಸ ಆಗುವುದನ್ನು ಖಾತ್ರಿ ಪಡಿಸಲಿದ್ದಾರೆ.
ಮೂಲಗಳ ಪ್ರಕಾರ ಪ್ರಧಾನಿ ಮೋದಿ ಅಕ್ಟೋಬರ್ 7ರಂದು ಕೇದಾರನಾಥ ದೇಗುಲಕ್ಕೆ ಭೇಟಿ ನೀಡಲಿದ್ದು, 2019ರ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಮೆಚ್ಚಿನ ಕ್ಷೇತ್ರಕ್ಕೆ ತೆರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments