Webdunia - Bharat's app for daily news and videos

Install App

ಸುಷ್ಮಾ ಸ್ವರಾಜ್ ಸಾವಿಗೆ ಕಂಬನಿ ಮಿಡಿದ ಸೆಲೆಬ್ರಿಟಿಗಳು

Webdunia
ಬುಧವಾರ, 7 ಆಗಸ್ಟ್ 2019 (10:12 IST)
ನವದೆಹಲಿ: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಹಠಾತ್ ನಿಧನಕ್ಕೆ ಸಿನಿಮಾ, ಕ್ರೀಡಾ ಲೋಕದ ಸೆಲೆಬ್ರಿಟಿಗಳು ಆಘಾತ ವ್ಯಕ್ತಪಡಿಸಿದ್ದಾರೆ.


ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್, ಸಂಜಯ್ ದತ್, ಅನುಷ್ಕಾ ಶರ್ಮಾ, ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ, ಜಗ್ಗೇಶ್, ಕಿರುತೆರೆ ಕಲಾವಿದರು ತಮ್ಮ ಸಾಮಾಜಿಕ ಜಾಲತಾಣ ಪುಟಗಳಲ್ಲಿ ಸುಷ್ಮಾ ಸ್ವರಾಜ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಇನ್ನು ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ವಿವಿಎಸ್‍ ‍ಲಕ್ಷ್ಮಣ್, ಅನಿಲ್ ಕುಂಬ್ಳೆ,  ಸುರೇಶ್ ರೈನಾ, ರವಿಚಂದ್ರನ್ ಅಶ್ವಿನ್,  ಗೌತಮ್ ಗಂಭೀರ್, ಮೊಹಮ್ಮದ್ ಕೈಫ್ ಮತ್ತಿತರರೂ ಸುಷ್ಮಾ ಸಾವಿಗೆ ಆಘಾತ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments