ಸಾಲ ಮನ್ನಾ ಯೋಜನೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ; ಸಿಎಂ ಕುಮಾರಸ್ವಾಮಿ ಬೇಡಿಕೆ

Webdunia
ಭಾನುವಾರ, 17 ಜೂನ್ 2018 (15:09 IST)
ನವದೆಹಲಿ : ಭಾನುವಾರ (ಇಂದು) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರದ ನೆರವು ಕೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, ರೈತರ ಸಾಲ ಮನ್ನಾ ಮಾಡಲು ನಮ್ಮ ಸರ್ಕಾರ ಪಣ ತೊಟ್ಟಿದೆ. ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ಶೇಕಡಾ 50 ರಷ್ಟು ಅನುದಾನ ನೀಡಬೇಕು. ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿ ಕರ್ನಾಟಕದ 85 ಲಕ್ಷ ರೈತರು ಸಾಲ ಪಡೆದುಕೊಂಡಿದ್ದಾರೆ. ಹೀಗಾಗಿ ಸಾಲ ಮನ್ನಾ ಯೋಜನೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ಎಂದು ಕುಮಾರಸ್ವಾಮಿ  ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟದ ಸಿಸಿಟಿವಿ ದೃಶ್ಯಾವಳಿಗಳು ವೈರಲ್ video

Delhi Blast: ಸಂತ್ರಸ್ತರ ಕುಟುಂಬದ ಜತೆ ಸರ್ಕಾರವಿರುತ್ತದೆ, ರೇಖಾ ಗುಪ್ತಾ ಸಂತಾಪ

ದೆಹಲಿ ಸ್ಪೋಟದ ಸಂಚುಕೋರರನ್ನು ಸುಮ್ನೇ ಬಿಡಲ್ಲ: ಪ್ರಧಾನಿ ಮೋದಿ

ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ಅಮಿತ್ ಶಾ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments