Webdunia - Bharat's app for daily news and videos

Install App

ಮಾರ್ಕಂಡೇಯ ಜಲಾಶಯ ನಿರ್ಮಾಣ ವಿವಾದ ಬಗೆಹರಿಸಲು ಸಮಿತಿ ರಚಿಸಿದ ಕೇಂದ್ರ ಸರ್ಕಾರ

Webdunia
ಗುರುವಾರ, 20 ಫೆಬ್ರವರಿ 2020 (08:44 IST)
ನವದೆಹಲಿ : ಮಾರ್ಕಂಡೇಯ ಜಲಾಶಯ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕದ ನಡುವಿನ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ.


ಮಾರ್ಕಂಡೇಯ ಜಲಾಶಯ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರದ ಕಾರ್ಯವನ್ನು ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಆದರೆ ಕೋರ್ಟ್ ಕೇಂದ್ರ ಸರ್ಕಾರದ ಬಳಿ ಮನವಿ ಮಾಡುವಂತೆ ತಿಳಿಸಿತ್ತು. ಆದಕಾರಣ ತಮಿಳುನಾಡು ಕೇಂದ್ರ ಸರ್ಕಾರ ಬಳಿ  ನ್ಯಾಯ ತೀರ್ಮಾನ ಮಾಡಲು ಮನವಿ ಮಾಡಿತ್ತು.


ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಬದಲು ಸಮಾಲೋಚನಾ ಸಮಿತಿಯನ್ನು ರಚಿಸಿ ಆ ಮೂಲಕ ವಿವಾದ ಬಗೆಹರಿಸಲು ತೀರ್ಮಾನ ಮಾಡಿದೆ. ಫೆ.24ರಂದು ದೆಹಲಿಯಲ್ಲಿ ಈ ಕುರಿತು ಸಭೆ ನಡೆಯಲಿದ್ದು, ಅಂದು ಕರ್ನಾಟಕ ಮತ್ತು ತಮಿಳುನಾಡು ತಮ್ಮ ವಾದವನ್ನು ಮಂಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments