Webdunia - Bharat's app for daily news and videos

Install App

ಗಣರಾಜ್ಯೋತ್ಸವದ ಹಿನ್ನಲೆ ಕೇಂದ್ರ ಸರ್ಕಾರದಿಂದ ಪದ್ಮ ಪುರಸ್ಕೃತರ ಪಟ್ಟಿ ಬಿಡುಗಡೆ

Webdunia
ಭಾನುವಾರ, 26 ಜನವರಿ 2020 (07:05 IST)
ನವದೆಹಲಿ : ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪದ್ಮ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಏಳು ಮಂದಿ ಪದ್ಮವಿಭೂಷಣ, 16 ಮಂದಿ ಪದ್ಮಭೂಷಣ ಹಾಗೂ 118 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ, ಅರುಣ್ ಜೇಟ್ಲಿ , ಸುಷ್ಮಾ ಸ್ವರಾಜ್, ಜಾರ್ಜ್ ಫರ್ನಾಂಡೀಸ್  ಅವರಿಗೆ (ಮರಣೋತ್ತರ) ಪದ್ಮವಿಭೂಷಣ ಗೌರವ ನೀಡಲಾಗಿದೆ. ಗೋವಾದ ಸಿಎಂ ಆಗಿದ್ದ ಮನೋಹರ್ ಪರಿಕ್ಕರ್ ಹಾಗೂ ಪಿವಿ ಸಿಂಧೂಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆಯಾಗಿದೆ.


ಹಾಗೇ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡಿ  ಅರಣ್ಯ ಅಭಿವೃದ್ಧಿ ಪಡಿಸಿದ ಹಾಲಕ್ಕಿ ಸಮುದಾಯದ ತುಳಸಿ ಗೌಡ, ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿಸಿದ ಹಾಜಬ್ಬ, ವಿಜಯ ಸಂಕೇಶ್ವರ್, ಕೆ.ವಿ.ಸಂಪತ್ ಕುಮಾರ್, ಕ್ರೀಡಾಪಟು ಎಂಪಿ ಗಣೇಶ್ ಮುಂತಾದವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments