Webdunia - Bharat's app for daily news and videos

Install App

ವಾಹನ ಖರೀದಿ ಮಾಡುವವರಿಗೆ ಕೇಂದ್ರ ಸರಕಾರದಿಂದ ಗುಡ್ ನ್ಯೂಸ್

Webdunia
ಶುಕ್ರವಾರ, 4 ಸೆಪ್ಟಂಬರ್ 2020 (19:13 IST)
ಜಿ ಎಸ್ ಟಿ ಕಡಿತ ಮಾಡಲು ಕೇಂದ್ರ ಸರಕಾರ ಮುಂದಾಗಿದೆ.

ಆದರೆ ಕೇಂದ್ರ ಸರಕಾರ ಎಲ್ಲ ರಂಗಗಳಲ್ಲಿನ ಜಿ ಎಸ್ ಟಿ ಕಡಿತ ಮಾಡುತ್ತಿಲ್ಲ. ಕೇವಲ ವಾಹನಗಳ ಮೇಲಿನ ವಿಧಿಸಲಾಗುತ್ತಿರುವ ಜಿ ಎಸ್ ಟಿ ದರ ಕಡಿತ ಮಾಡೋದಕ್ಕೆ ಮುಂದಾಗಿದೆ.

ಶೀಘ್ರವೇ ಹೊಸ ವಾಹನಗಳ ನೀತಿ ಪ್ರಕಟಿಸುವುದಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಹಣಕಾಸು ಸಚಿವಾಲಯ ಜಿ ಎಸ್ ಟಿ ದರ ಕಡಿತ ಬಗ್ಗೆ ಪ್ರಸ್ತಾವನೆ ರೂಪಿಸುತ್ತಿದೆ ಎಂದೂ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments