Webdunia - Bharat's app for daily news and videos

Install App

ವಾಹನ ಖರೀದಿ ಮಾಡುವವರಿಗೆ ಕೇಂದ್ರ ಸರಕಾರದಿಂದ ಗುಡ್ ನ್ಯೂಸ್

Webdunia
ಶುಕ್ರವಾರ, 4 ಸೆಪ್ಟಂಬರ್ 2020 (19:13 IST)
ಜಿ ಎಸ್ ಟಿ ಕಡಿತ ಮಾಡಲು ಕೇಂದ್ರ ಸರಕಾರ ಮುಂದಾಗಿದೆ.

ಆದರೆ ಕೇಂದ್ರ ಸರಕಾರ ಎಲ್ಲ ರಂಗಗಳಲ್ಲಿನ ಜಿ ಎಸ್ ಟಿ ಕಡಿತ ಮಾಡುತ್ತಿಲ್ಲ. ಕೇವಲ ವಾಹನಗಳ ಮೇಲಿನ ವಿಧಿಸಲಾಗುತ್ತಿರುವ ಜಿ ಎಸ್ ಟಿ ದರ ಕಡಿತ ಮಾಡೋದಕ್ಕೆ ಮುಂದಾಗಿದೆ.

ಶೀಘ್ರವೇ ಹೊಸ ವಾಹನಗಳ ನೀತಿ ಪ್ರಕಟಿಸುವುದಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಹಣಕಾಸು ಸಚಿವಾಲಯ ಜಿ ಎಸ್ ಟಿ ದರ ಕಡಿತ ಬಗ್ಗೆ ಪ್ರಸ್ತಾವನೆ ರೂಪಿಸುತ್ತಿದೆ ಎಂದೂ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments