Webdunia - Bharat's app for daily news and videos

Install App

ಏಪ್ರಿಲ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಭರ್ಜರಿ ಸರ್ಜರಿ

Webdunia
ಗುರುವಾರ, 16 ಮಾರ್ಚ್ 2017 (11:01 IST)
ನವದೆಹಲಿ:  ಏಪ್ರಿಲ್ ನಲ್ಲಿ ಕೇಂದ್ರ ಸರ್ಕಾರದ ಸಂಪುಟಕ್ಕೆ ಪ್ರಧಾನಿ ಮೋದಿ ಭಾರೀ ಬದಲಾವಣೆ ಮಾಡುವ ನಿರೀಕ್ಷೆಯಿದೆ. ಸಂಸತ್ತು ಅಧಿವೇಶನ ಮುಗಿದ ಮೇಲೆ ಈ ಬದಲಾವಣೆಯಾಗಲಿದೆ.

 
ಬಹುಶಃ ಏಪ್ರಿಲ್ ಎರಡನೇ ವಾರದಲ್ಲಿ ಸಂಪುಟದಲ್ಲಿ ಹಲವು ಖಾತೆಗಳ ಬದಲಾವಣೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ. ಸಚಿವರ ಖಾತೆ ಬದಲಾವಣೆ, ಖಾಲಿಯಿರುವ ಸಚಿವ ಸ್ಥಾನಕ್ಕೆ ಹೊಸಬರನ್ನು ನೇಮಿಸುವುದೂ ಸೇರಿದಂತೆ ಮಹತ್ವದ ಬದಲಾವಣೆಯಾಗಲಿದೆ.

ಮನೋಹರ್ ಪರಿಕ್ಕರ್ ರಿಂದ ತೆರವಾದ ರಕ್ಷಣಾ ಸಚಿವಾಲಯದ ಜವಾಬ್ದಾರಿಯನ್ನು ಈಗ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಭಾಯಿಸುತ್ತಿದ್ದಾರೆ. ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್  ಕೇಂದ್ರ ಸರ್ಕಾರಕ್ಕೆ ಬಡ್ತಿ ಪಡೆಯಲಿದ್ದಾರೆಂಬ ಸುದ್ದಿಯಿದೆ.   ಈ ಎಲ್ಲಾ ಗೊಂದಲಗಳಿಗೆ ಸಂಪುಟ ಬದಲಾವಣೆಯಿಂದ ಉತ್ತರ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments