Webdunia - Bharat's app for daily news and videos

Install App

ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂಬ ನಿಯಮಕ್ಕೆ ಬದಲಾವಣೆ ತಂದ ಕೇಂದ್ರ ಸರ್ಕಾರ

Krishnaveni K
ಮಂಗಳವಾರ, 24 ಡಿಸೆಂಬರ್ 2024 (10:01 IST)
ನವದೆಹಲಿ: ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಎಂದು ಘೋಷಿಸಬಾರದು ಎಂದು ಇದುವರೆಗೆ ಇದ್ದಿದ್ದ ನಿಯಮಕ್ಕೆ ಕೇಂದ್ರ ಸರ್ಕಾರ ಬದಲಾವಣೆ ತಂದಿದೆ. ಇನ್ನೀಗ ಹೊಸ ನಿಯಮ ಜಾರಿಗೆ ಬರಲಿದೆ.

ಇದುವರೆಗೆ 5 ರಿಂದ 8ರವರೆಗಿನ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡಬಾರದು ಎಂಬ ನಿಯಮವಿತ್ತು. ಇದರಿಂದಾಗಿ ಪಾಸ್, ಫೇಲ್ ಎಂಬ ಪರಿಕಲ್ಪನೆಯೇ ಇರಲಿಲ್ಲ. ಆದರೆ ಇನ್ನೀಗ 5 ಮತ್ತು 6 ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂದು ಹೊಸ ನಿಯಮ ತರಲಾಗಿದೆ.

ಅನುತ್ತೀರ್ಣ ರಹಿತ ನಿಯಮಕ್ಕೆ ಬದಲಾವಣೆ ತರಲು 2019 ರಲ್ಲೇ ಕೇಂದ್ರ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ತಂದಿತ್ತು. ಅದರಂತೆ ಇನ್ನು ಮುಂದೆ 5,5 ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಕಡಿಮೆ ಅಂಕ ಬಂದಲ್ಲಿ ಫೇಲ್ ಮಾಡಲು ಅವಕಾಶ ಸಿಗಲಿದೆ.

ಒಂದು ವೇಳೆ 5,6 ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ 2 ತಿಂಗಳಲ್ಲಿ ಪೂರಕ ಪರೀಕ್ಷೆ ಬರೆಯಬೇಕು. ಪೂರಕ ಪರೀಕ್ಷೆಯಲ್ಲೂ ಅನುತ್ತೀರ್ಣರಾದರೆ ಮತ್ತೊಂದು ವರ್ಷ ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ. ರಾಜ್ಯದ ಸರ್ಕಾರೀ ಶಾಲೆ ಮತ್ತು ಸಿಬಿಎಸ್ ಇ ಶಾಲೆಗಳಿಗೆ ಇದು ಅನ್ವಯವಾಗುವುದಿಲ್ಲ. ಕೇಂದ್ರೀಯ, ನವೋದಯ ಮತ್ತು ಸೈನಿಕ ಶಾಲೆಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿಗಳನ್ನು ಪೂರಕ ಪರೀಕ್ಷೆಗೆ ಸಿದ್ಧ ಮಾಡುವ ಹೊಣೆ ಶಿಕ್ಷಕರದ್ದಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments