Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣಗಳಿಗೆ ಖಡಕ್ ವಾರ್ನಿಂಗ್ ನೀಡಿದ ಕೇಂದ್ರ ಸರ್ಕಾರ

Webdunia
ಬುಧವಾರ, 8 ಏಪ್ರಿಲ್ 2020 (11:41 IST)
ನವದೆಹಲಿ: ಕೊರೊನಾ ಬಗ್ಗೆ ವದಂತಿಗಳಿಗೆ ತಡೆ ಹಾಕದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ನಂಬಿಕೆಗೆ ಅರ್ಹವಲ್ಲದ ಸುದ್ದಿಗಳಿಗೆ ಕಡಿವಾಣ ಹಾಕಬೇಕು. ಪ್ರಚೋದನಕಾರಿ ವಿಚಾರಗಳನ್ನ ಹರಡದಂತೆ ಎಚ್ಚರಿಕೆ ವಹಿಸಬೇಕು ಈಗಾಗಲೇ ಇರುವ ಆಕ್ಷೇಪಾರ್ಹ ಸಂದೇಶ ತಗೆಯಬೇಕು ಎಂದು ವಾರ್ನಿಂಗ್ ನೀಡಿದೆ. ಶಿಕ್ಷಾರ್ಹ ಅಪರಾಧವೆಂದರೂ ಸುಳ್ಳುಸುದ್ದಿ ಹಾವಳಿ ಹಿನ್ನೆಲೆ ಕೇಂದ್ರ ಸರ್ಕಾದರಿಂದ ಟಿಕ್ ಟಾಕ್, ವಾಟ್ಸಾಪ್, ಫೇಸ್ ಬುಕ್, ಟ್ವಿಟರ್ ಸಂಸ್ಥೆಗಳಿಗೆ ಖಡಕ್ ವಾರ್ನಿಂಗ್ ಅನ್ನು ನೀಡಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments