Webdunia - Bharat's app for daily news and videos

Install App

ದಿಡೀರ್ ಹೃದಯಾಘಾತಕ್ಕೆ ಕೊರೋನಾವೇ ಕಾರಣ: ಒಪ್ಪಿಕೊಂಡ ಕೇಂದ್ರ ಆರೋಗ್ಯ ಸಚಿವರು?

Webdunia
ಮಂಗಳವಾರ, 31 ಅಕ್ಟೋಬರ್ 2023 (10:35 IST)
Photo Courtesy: Instagram
ನವದೆಹಲಿ: ಕೊರೋನಾ ಬಳಿಕ ಪದೇ ಪದೇ ಚಿಕ್ಕ ವಯಸ್ಸಿನವರೂ ದಿಡೀರ್ ಹೃದಯಾಘಾತಕ್ಕೊಳಗಾಗಿರುವ ಅನೇಕ ಸುದ್ದಿಗಳನ್ನು ಓದಿದ್ದೇವೆ, ನೋಡಿದ್ದೇವೆ.

ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್, ಚಿರಂಜೀವಿ ಸರ್ಜಾ ಮುಂತಾದವರು ಇದೇ ರೀತಿ ಸಾವನ್ನಪ್ಪಿದ್ದರು. ಕೆಲವರು ಇದಕ್ಕೆ ಕೊರೋನಾಗೆ ನೀಡಲಾದ ವ್ಯಾಕ್ಸಿನ್ ಕಾರಣ ಎನ್ನುತ್ತಿದ್ದರು.

ಆದರೆ ಇದಕ್ಕೆ ವ್ಯಾಕ್ಸಿನ್ ಅಲ್ಲ, ಕೊರೋನಾವೇ ಕಾರಣ ಎಂದು ಕೇಂದ್ರ ಆರೋಗ್ಯ ಸಚಿವರೇ ಸುಳಿವು ನೀಡಿದ್ದಾರೆ. ನವರಾತ್ರಿ ಸಂದರ್ಭದಲ್ಲಿ ಗುಜರಾತಿನಲ್ಲಿ ಗಾರ್ಭ ನೃತ್ಯ ಮಾಡುತ್ತಿರುವಾಗ 10 ಮಂದಿ ಸಾವನ್ನಪ್ಪಿದ ಘಟನೆ ಬಗ್ಗೆ ಮಾತನಾಡುವಾಗ ಆರೋಗ್ಯ ಸಚಿವ ಮನ್ ಸುಖ್ ಈ ರೀತಿ ಹೇಳಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಸಂಭವಿಸುತ್ತಿರುವ ದಿಡೀರ್ ಹೃದಯಾಘಾತ ಪ್ರಕರಣಗಳಿಗೆ ಕೊರೋನಾ ಕಾರಣವಿರಬಹುದು ಎಂದಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಡೆಸಿರುವ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಅವರು ಈ ರೀತಿ ಹೇಳಿದ್ದಾರೆ. ಕೊರೋನಾ ಪೀಡಿತರಾಗಿದ್ದವರು ಮುಂದಿನ ಎರಡು ವರ್ಷಗಳಿಗೆ ವಿಪರೀತ ವ್ಯಾಯಾಮ, ಚಟವಟಿಕೆಗಳನ್ನು ಮಾಡಬಾರದು ಎಂದಿದ್ದಾರೆ. ಆದರೆ ಕೊರೋನಾ ವ್ಯಾಕ್ಸಿನ್ ನಿಂದ ಯಾವುದೇ ಸಮಸ್ಯೆಯಾಗಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments