Webdunia - Bharat's app for daily news and videos

Install App

ಜಾಗತಿಕ ಉಗ್ರನಿಗೆ ಗೌರವ ನೀಡಿ ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ

Webdunia
ಭಾನುವಾರ, 5 ಮೇ 2019 (11:59 IST)
ಜಾರ್ಖಂಡ್ : ವಿಶ್ವಸಂಸ್ಥೆಯೇ ಜಾಗತಿಕ  ಉಗ್ರನೆಂದು ಘೋಷಿಸಿದ ಅಜರ್ ಮಸೂದ್‌ ನನ್ನು ಕೇಂದ್ರ ಸಚಿವರೊಬ್ಬರು ಮಸೂದ್ "ಜೀ" ಎಂದು ಹೇಳುವ ಮೂಲಕ‌ ಎಡವಟ್ಟು ಮಾಡಿಕೊಂಡಿದ್ದಾರೆ.




ಈ ಹಿಂದೆ ಬಿಹಾರ ಮಾಜಿ ‌ಮುಖ್ಯಮಂತ್ರಿ ಜೀತನ್ ರಾಂ ಮಾಂನ್ಜಿ, ಮಸೂದ್‌ ಗೆ ಜೀ ಎಂದು ಕರೆದಿದ್ದರು. ಇದಕ್ಕೆ  ‌ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.


ಆದರೆ ಇದೀಗ ಕೇಂದ್ರ ಸಚಿವ ಜಯಂತ್ ಸಿನ್ಹಾ ಚುನಾವಣಾ ಭಾಷಣದ ವೇಳೆ, ವಿಶ್ವಸಂಸ್ಥೆಯಲ್ಲಿ ಮಸೂದ್ "ಜೀ"ಯನ್ನು ಕಪ್ಪುಪಟ್ಟಿಗೆ ಸೇರಿಸುವುದಕ್ಕೆ ಮೋದಿ ಸರಕಾರದ ವಿದೇಶಾಂಗ ನೀತಿಗಳೇ ಕಾರಣ ಎಂದಿದ್ದಾರೆ. ಇದು ಬಿಜೆಪಿ ನಾಯಕರನ್ನು ತೀವ್ರ ಮುಜುಗರಕ್ಕೀಡು ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments