ಜಾಗತಿಕ ಉಗ್ರನಿಗೆ ಗೌರವ ನೀಡಿ ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ

Webdunia
ಭಾನುವಾರ, 5 ಮೇ 2019 (11:59 IST)
ಜಾರ್ಖಂಡ್ : ವಿಶ್ವಸಂಸ್ಥೆಯೇ ಜಾಗತಿಕ  ಉಗ್ರನೆಂದು ಘೋಷಿಸಿದ ಅಜರ್ ಮಸೂದ್‌ ನನ್ನು ಕೇಂದ್ರ ಸಚಿವರೊಬ್ಬರು ಮಸೂದ್ "ಜೀ" ಎಂದು ಹೇಳುವ ಮೂಲಕ‌ ಎಡವಟ್ಟು ಮಾಡಿಕೊಂಡಿದ್ದಾರೆ.




ಈ ಹಿಂದೆ ಬಿಹಾರ ಮಾಜಿ ‌ಮುಖ್ಯಮಂತ್ರಿ ಜೀತನ್ ರಾಂ ಮಾಂನ್ಜಿ, ಮಸೂದ್‌ ಗೆ ಜೀ ಎಂದು ಕರೆದಿದ್ದರು. ಇದಕ್ಕೆ  ‌ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.


ಆದರೆ ಇದೀಗ ಕೇಂದ್ರ ಸಚಿವ ಜಯಂತ್ ಸಿನ್ಹಾ ಚುನಾವಣಾ ಭಾಷಣದ ವೇಳೆ, ವಿಶ್ವಸಂಸ್ಥೆಯಲ್ಲಿ ಮಸೂದ್ "ಜೀ"ಯನ್ನು ಕಪ್ಪುಪಟ್ಟಿಗೆ ಸೇರಿಸುವುದಕ್ಕೆ ಮೋದಿ ಸರಕಾರದ ವಿದೇಶಾಂಗ ನೀತಿಗಳೇ ಕಾರಣ ಎಂದಿದ್ದಾರೆ. ಇದು ಬಿಜೆಪಿ ನಾಯಕರನ್ನು ತೀವ್ರ ಮುಜುಗರಕ್ಕೀಡು ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಪಿಎಲ್ ಟಿಕೆಟ್‌ಗಾಗಿ ಪಟ್ಟು ಹಿಡಿದ ಶಾಸಕರಿಗೆ ಗುಡ್‌ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್‌

₹10ಕ್ಕೆ 5 ಸಿಗುತ್ತಿದ್ದ ಲಿಂಬೆ ಇದೀಗ ಕೇವಲ 2, ಇದೆಲ್ಲ ಬಿಸಿಲ ಪ್ರಭಾವ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಕರಡಿ ಕೊನೆಗೂ ಸೆರೆ

ಕಳೆದ ತಿಂಗಳು ಪ್ರೀತಿಸಿ ವಿವಾಹವಾಗಿದ್ದ ಉದ್ಯಮಿ, ಆತ್ಮಹತ್ಯೆಗೆ ಶರಣು

ಬನ್ನೇರುಘಟ್ಟ ಬಳಿ ರಾತ್ರಿ ವಾಹನ ಚಲಾಯಿಸುವುದೆಂದರೆ ಭಯ, ಇದೇ ಕಾರಣಕ್ಕೆ

ಮುಂದಿನ ಸುದ್ದಿ
Show comments