Webdunia - Bharat's app for daily news and videos

Install App

ವಂಚಕ ವಿಜಯ ಮಲ್ಯ ಪರವಾಗಿ ಬ್ಯಾಟ್ ಬೀಸಿದ ಆ ಕೇಂದ್ರ ಸಚಿವರು ಯಾರು ಗೊತ್ತಾ?

Webdunia
ಶುಕ್ರವಾರ, 14 ಡಿಸೆಂಬರ್ 2018 (10:38 IST)
ನವದೆಹಲಿ : ಭಾರತದ ಬ್ಯಾಂಕುಗಳಿಗೆ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡ ಮದ್ಯದ ದೊರೆ ವಿಜಯ ಮಲ್ಯ ಪರವಾಗಿ ಇದೀಗ ಕೇಂದ್ರ ಸಚಿವರೊಬ್ಬರು ಬ್ಯಾಟ್ ಬೀಸಿದ್ದಾರೆ.


ಉದ್ಯಮಿ ವಿಜಯ ಮಲ್ಯ ಭಾರತದ ಬ್ಯಾಂಕುಗಳಿಂದ ಸಾಲ ಪಡೆದು ಅದು ಮರುಪಾವತಿ ಮಾಡದೆ 9 ಸಾವಿರ ಕೋಟಿ ರೂ ವಂಚಿಸಿ ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದರು. ಆದರೆ ಲಂಡನ್ ನಲ್ಲಿಯೂ ಕೂಡ  ವಿಜಯ್ ಮಲ್ಯ ವಂಚಕ ಎಂದು ನಿರ್ಧರಿಸಿ ಗಡಿಪಾರು ಮಾಡಲು ಹೊರಟಿದೆ. ಆದರೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾತ್ರ ಪಾಪ ಒಂದು ಸಲ ಅವರು ಸಾಲ ಮರುಪಾವತಿ ಮಾಡಿಲ್ಲ. ಅಷ್ಟಕ್ಕೇ ಮಲ್ಯರನ್ನು ಕಳ್ಳ ಎಂದು ಕರೆದ್ರೆ ಹೇಗೆ ಅಂತ ಹೇಳಿ ಮಲ್ಯ ಪರವಾಗಿ ಬ್ಯಾಟ್ ಬೀಸಿದ್ದಾರೆ .


ಕಳೆದ 4 ದಶಕಗಳಿಂದ ಮಲ್ಯ ಸಮಯಕ್ಕೆ ಸರಿಯಾಗಿ ಸಾಲ ತೀರಿಸುತ್ತಿದ್ದರು. ವ್ಯವಹಾರ ಅಂದಮೇಲೆ ಲಾಭ, ನಷ್ಟ ಇದ್ದೇ ಇರುತ್ತೆ. ಅದೇ ರೀತಿ ಮಲ್ಯಗು ನಷ್ಟ ಆಗಿದೆ. ಅವರು ಸಾಲ ತೀರಿಸಲು ಆಗಿಲ್ಲ. ಒಂದು ಸಾರಿ ಸಾಲ ತೀರಿಸಿಲ್ಲ ಎಂದು ಅವರನ್ನು ಕಳ್ಳ ಎಂದು ಕರೆಯೋದು ಸರಿಯಲ್ಲ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments