Webdunia - Bharat's app for daily news and videos

Install App

ಸ್ಮಾರ್ಟ್ ಸಿಟಿಯಲ್ಲಿ ಕರ್ನಾಟಕಕ್ಕೆ ಒಂದು, ತಮಿಳುನಾಡಿಗೆ ಮೂರು

Webdunia
ಶುಕ್ರವಾರ, 23 ಜೂನ್ 2017 (12:44 IST)
ಕೇಂದ್ರ ನಗರಾಭಿವೃದ್ಧಿ ಇಲಾಖೆ ಮತ್ತೆ 30 ಸ್ಮಾರ್ಟ್ ಸಿಟಿಗಳನ್ನ ಘೋಷಿಸಿದೆ. ಇದರಲ್ಲಿ ತಿರುವನಂತಪುರಂ ಅಗ್ರ ಸ್ಥಾನ ಪಡೆದಿದ್ದರೆ, ಜಾರ್ಖಂಡ್`ನ ಹೊಸ ರಾಜಧಾನಿ ನಯಾ ರಾಯ್ ಪುರ್ 2ನೇ ಸ್ಥಾನದಲ್ಲಿದೆ.
 

ಕರ್ನಾಟಕಕ್ಕೆ ಏಕೈಕ ಸ್ಮಾರ್ಟ್ ಸಿಟಿ ಭಾಗ್ಯ ಸಿಕ್ಕಿದ್ದರೆ, ತಮಿಳುನಾಡಿಗೆ 3 ಸ್ಮಾರ್ಟ್ ಸಿಟಿ ನೀಡಲಾಗಿದೆ. ಕರ್ನಾಟಕದ ಬೆಂಗಳೂರು ನಗರಕ್ಕೆ ಸ್ಮಾರ್ಟ್ ಸಿಟಿ ಭಾಗ್ಯ ಸಿಕ್ಕಿದ್ದರೆ ತಮಿಳುನಾಡಿನ ತಿರುಚಿರಾಪಳ್ಳಿ, ತೂತುಕುಡಿ, ತಿರುನಲ್ವೇಲಿಗೆ ಸ್ಮಾರ್ಟ್ ಸಿಟಿ ಭಾಗ್ಯ ಕರುಣಿಸಲಾಗಿದೆ. ರಾಜ್ಯದಿಂದ ಅತಿಹೆಚ್ಚು ಸಂಸದರನ್ನ ಗೆಲ್ಲಿಸಿಕೊಟ್ಟರೂ ರಾಜ್ಯದ ಮೇಲೆ ನರೇಂದ್ರಮೋದಿ ಕೃಪೆ ಬೀಳುತ್ತಿಲ್ಲ  ಎಂಬ ಆರೋಪ ಕೇಳಿಬರುತ್ತಿದೆ. ಜಮ್ಮು ಮತ್ತು ಶ್ರೀನಗರ ಸಹ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿವೆ. ಗುಜರಾತ್ ರಾನ ರಾಜ್ಯಕ್ಕೂ ಮೋದಿ ಕೃಪೆ ಸಿಕ್ಕಿದೆ.

ಇದು ಮೂರನೇ ಸುತ್ತಿನ ಸ್ಮಾರ್ಟ್ ಸಿಟಿ ಆಯ್ಕೆಯಾಗಿದ್ದು, ಇದುವರೆಗೆ ದೇಶಾದ್ಯಂತ 90 ನಗರಗಳನ್ನ ಆಯ್ಕೆ ಮಾಡಲಾಗಿದೆ. ಈ ಬಾರಿ 45 ನಗರಗಳು ಸ್ಮಾರ್ಟ್ ಸಿಟಿ ರೇಸ್`ನಲ್ಲಿದ್ದವು. ಇದರಲ್ಲಿ ನಗರಗಳನ್ನ ಮಾತ್ರ ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments