Webdunia - Bharat's app for daily news and videos

Install App

ಒತ್ತಡಕ್ಕೆ ಮಣಿದು ಎಮ್ಮೆ ವಧೆಗೆ ಒಪ್ಪಿದ ಕೇಂದ್ರ ಸರ್ಕಾರ

Webdunia
ಮಂಗಳವಾರ, 30 ಮೇ 2017 (09:10 IST)
ನವದೆಹಲಿ: ದೇಶದಾದ್ಯಂತ ಗೋ ಹತ್ಯೆ ನಿಷೇಧದ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಗೋ ಹತ್ಯೆ ನಿಷೇಧ ಕಾನೂನಿಗೆ ಕೊಂಚ ಮಾರ್ಪಾಡು ತರಲು ನಿರ್ಧರಿಸಿದೆ. ಅದರಂತೆ ನಿಷೇಧಿತ ಜಾನುವಾರುಗಳ ಪಟ್ಟಿಯಿಂದ ಎಮ್ಮೆಯನ್ನು ಹೊರಗಿಟ್ಟಿದೆ.

 
ಹೀಗಾಗಿ ಎಮ್ಮೆ ವಧೆಗೆ ಒಪ್ಪಿಗೆ ನೀಡಿದೆ. ಪ್ರತಿಭಟನೆ ಹಿನ್ನಲೆಯಲ್ಲಿ ಗೋ ಹತ್ಯೆ ನಿಷೇಧ ಕಾನೂನನ್ನು ಪುನರ್ ಪರಿಶೀಲಿಸಲು ಮುಂದಾಗಿರುವ ಸರ್ಕಾರ ನಿಷೇಧಿತ ಪಟ್ಟಿಯಿಂದ ಯಾವ್ಯಾವ ಪ್ರಾಣಿಗಳನ್ನು ಸೇರಿಸಬೇಕು ಮತ್ತು ಬಿಡಬೇಕು ಎಂಬ ಬಗ್ಗೆ ಚಿಂತನೆ ನಡೆಸುವುದಾಗಿ ಕೇಂದ್ರ  ಪರಿಸರ ಖಾತೆ ಸಚಿವ ಎಂ.ಎನ್. ಝಾ ಹೇಳಿದ್ದಾರೆ.

ಮೇ 26 ರಂದು ಹೊರಡಿಸಿದ್ದ ಆದೇಶದಲ್ಲಿ ನಿಷೇಧಿತ ಪ್ರಾಣಿಗಳ ಪಟ್ಟಿಯಲ್ಲಿ, ಎಮ್ಮೆ, ಈಯುವ ಆಕಳು, ಗೂಳಿ ಮತ್ತು ಒಂಟೆ ಸೇರಿದ್ದವು. ಆದರೆ ಕೇರಳ ಮತ್ತು ಪ. ಬಂಗಾಲದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ಕೆಲವು ಮಾರ್ಪಾಡು ತರಲು ಉದ್ದೇಶಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments