Webdunia - Bharat's app for daily news and videos

Install App

ಕೈಗಾರಿಕೋದ್ಯಮಗಳ ಷರತ್ತುಬದ್ಧ ಪುನರಾರಂಭಕ್ಕೆ ಹಸಿರು ನಿಶಾನೆ ತೋರಿದ ಕೇಂದ್ರ

Webdunia
ಬುಧವಾರ, 15 ಏಪ್ರಿಲ್ 2020 (11:06 IST)
ನವದೆಹಲಿ: ಲಾಕ್ ಡೌನ್ ನ್ನು ಮೇ 3 ರವರೆಗೆ ವಿಸ್ತರಿಸುವ ನಿರ್ಧಾರ ಕೈಗೊಂಡ ಮರುದಿನವೇ ಕೇಂದ್ರ ಸರ್ಕಾರ ಕೆಲವು ಕೈಗಾರಿಕೋದ್ಯಮಗಳ ಪುನಾರರಂಭಕ್ಕೆ ಷರತ್ತು ಬದ್ಧ ಒಪ್ಪಿಗೆ ನೀಡಿದೆ.


ಮೇ 3 ರವರೆಗೆ ಎಲ್ಲಾ ಸಂಚಾರ ವ್ಯವಸ್ಥೆಯನ್ನು ಬಂದ್ ಮಾಡಲು ಆದೇಶಿಸಿರುವ ಸರ್ಕಾರ ಕೆಲವು ಅಗತ್ಯ ಕೈಗಾರಿಕಾ ಸ್ಥಾಪನೆಗಳ ತೆರವಿಗೆ ಅನುಮತಿ ನೀಡಿದೆ.

ಆದರೆ ಇದಕ್ಕೂ ಷರತ್ತು ವಿಧಿಸಲಾಗಿದೆ. ಮಹಾನಗರ ಪಾಲಿಕೆಯ ಹೊರಗಿರುವ ಗ್ರಾಮೀಣ ಭಾಗದಲ್ಲಿ ಸ್ಥಾಪಿಸಲಾಗಿರುವ ಕೈಗಾರಿಕಾ ಸ್ಥಾಪನೆಗಳನ್ನು ಮಾತ್ರ ತೆರೆಯಲು ಏಪ್ರಿಲ್ 30 ರ ಬಳಿಕ ಅನುಮತಿ ನೀಡಲಾಗಿದೆ. ಆದರೆ ಈ ಸಂದರ್ಭದಲ್ಲಿ ಕಠಿಣ ನಿಯಮಗಳನ್ನು ರೂಪಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments