Webdunia - Bharat's app for daily news and videos

Install App

ಕೊವಿಡ್ ಕಾಲರ್ ಟ್ಯೂನ್ ಗೆ ಇನ್ನು ಸಿಗಲಿದೆ ಮುಕ್ತಿ!

Webdunia
ಮಂಗಳವಾರ, 29 ಮಾರ್ಚ್ 2022 (10:56 IST)
ನವದೆಹಲಿ: ಕೊರೋನಾ ಮಹಾಮಾರಿ ಬಂದಾಗಿನಿಂದ ಮೊಬೈಲ್ ಕರೆ ಮಾಡಿದರೆ ಕನೆಕ್ಟ್ ಆಗಲು ಒಂದು ನಿಮಿಷ ಕಾಯಬೇಕು. ಈ ಕಿರಿ ಕಿರಿ ಇನ್ನು ತಪ್ಪಲಿದೆ.

ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಕಾಲರ್ ಟ್ಯೂನ್ ಗೆ ಮುಕ್ತಿ ನೀಡಲು ಕೇಂದ್ರ ಆರೋಗ್ಯ ಸಚಿವಾಲಯ ಮೊಬೈಲ್ ಕಂಪನಿಗಳಿಗೆ ಸೂಚನೆ ನೀಡಿದೆ.

ಕೆಲವರಿಗೆ ಈ ಕಾಲರ್ ಟ್ಯೂನಬ್ ನಿಂದ ಸಾಕಷ್ಟು ಕಿರಿ ಕಿರಿಯಾಗುತ್ತಿತ್ತು. ಇದೀಗ ಕೇಂದ್ರ ಈ ಕಾಲರ್ ಟ್ಯೂನ್ ನಿಲ್ಲಿಸಲು ಸೂಚನೆ ನೀಡಿರುವುದರ ಬಗ್ಗೆ ನೆಟ್ಟಿಗರು ಸಂತೋಷ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments