Webdunia - Bharat's app for daily news and videos

Install App

ದೇಶಾದ್ಯಂತ ಗೋಹತ್ಯೆ ನಿಷೇಧ: ಗೋಹತ್ಯೆ ಮಾಡಿದರೆ 7 ವರ್ಷ ಜೈಲು

Webdunia
ಶುಕ್ರವಾರ, 26 ಮೇ 2017 (18:04 IST)
ಕೇಂದ್ರ ಪರಿಸರ ಇಲಾಖೆ ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಆದೇಶ ಹೊರಡಿಸಿದೆ. ಗೋಹತ್ಯೆ ತಡೆಗೆ ಗೋಮಾಂಸ ಮಾರಾಟಕ್ಕೂ ನಿಷೇಧ ಹೇರಿ ಆದೇಶಿಸಲಾಗಿದೆ.

ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 2017 ಜಾರಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕಾಯ್ದೆ ಅನ್ವಯ ಗೋವುಗಳನ್ನ ಕೇವಲ ರೈತರಿಗೆ ಮಾತ್ರ ಮಾರಬೇಕು. ಬೇರೆ ಯಾರೂ ಸಹ ಗೋವುಗಳನ್ನ ಖರೀದಿಸುವಂತಿಲ್ಲ. ಮಾರುಕಟ್ಟೆ ಸಮಿತಿಯೂ ದನ ಕರುಗಳನ್ನ ಕೃಷಿ ಉಪಯೋಗಕ್ಕೆ ಮಾತ್ರ ಮಾರುತ್ತಿರುವ ಬಗ್ಗೆ ಮುಚ್ಚಳಿಕೆ ಬರೆಸಿಕೊಳ್ಳಬೇಕು.

ಇಷ್ಟೇ ಅಲ್ಲ, ಕಸಾಯಿಖಾನೆಗೆ ಗೋವುಗಳನ್ನ ಮಾರುವಂತಿಲ್ಲ. ಧಾರ್ಮಿಕ ಆಚರಣೆ ಹೆಸರಲ್ಲಿ ಗೋವುಗಳನ್ನ ಬಲಿಕೊಡುವಂತಿಲ್ಲ. ಗೋವುಗಳನ್ನ ಖರೀದಿಸುವ ರೈತರು 6 ತಿಂಗಳು ಮಾರಾಟ ಮಾಡುವಂತಿಲ್ಲ. ಗುರುತಿನ ಚೀಟಿ ಇಲ್ಲದ ವಾಹನಗಲಲ್ಲಿ ಗೋವುಗಳನ್ನ ಸಾಗಿಸುವುದಿಲ್ಲ. ಗೋವುಗಳನ್ನ ಮಾರಾಟ ಮಾಡಿದವರು ಮತ್ತು ಖರೀದಿಸಿದವರೂ ರಸೀದಿ ಹೊಂದಿರಬೇಕು.

ಒಂದೊಮ್ಮೆ ನಿಯಮ ಮೀರಿ ಗೋಹತ್ಯೆ ಮಾಡಿದರೆ 7 ವರ್ಷ ಜೈಲು ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತೆ. ಜೊತೆಗೆ ಗೋವುಗಳನ್ನ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸುವಂತಿಲ್ಲ. ದನಕರುಗಳ ಮಾರುಕಟ್ಟೆ ರಾಜ್ಯ ಗಡಿಯ 25 ಕಿ.ಮೀ ಒಳಗಿರಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments