Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣಗಳ ಮೇಲೆ ಕೇಂದ್ರದ ನಿಗಾ

Webdunia
ಶನಿವಾರ, 31 ಅಕ್ಟೋಬರ್ 2020 (09:07 IST)
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಇನ್ನು ಸುಳ್ಳು ವದಂತಿಗಳನ್ನು ಹರಡಿದರೆ ಜೋಕೆ. ಸಾಮಾಜಿಕ ಜಾಲತಾಣಗಳ ಬಗ್ಗೆ ಕೇಂದ್ರ ಈಗಾಗಲೇ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.


ಕೊರೋನಾ ಲಸಿಕೆ ಹಂಚಿಕೆಗೆ ತಯಾರಿ ನಡೆಸುತ್ತಿರುವ ಕೇಂದ್ರ ಈ ಬಗ್ಗೆ ಯಾವುದೇ ವದಂತಿಗಳು ಹಬ್ಬದಂತೆ ತಡೆಯುವುದು ರಾಜ್ಯಗಳ ಜವಾಬ್ಧಾರಿಯಾಗಿದೆ ಎಂದು ಸೂಚನೆ ನೀಡಿದೆ. ಈ ಕಾರಣಕ್ಕೆ ಕೊರೋನಾ ಲಸಿಕೆ ಕುರಿತ ಸುಳ್ಳು ಸುದ್ದಿಗಳನ್ನು ಹರಡುವ ಮುನ್ನ ಎಚ್ಚರಿಕೆಯಿಂದಿರುವುದು ಉತ್ತಮ. ಲಸಿಕೆ ಬಗ್ಗೆ ತಪ್ಪು ಸಂದೇಶಗಳು, ವದಂತಿಗಳು ಹಬ್ಬಲು ಬಿಡಬಾರದು. ಒಮ್ಮೆ ವದಂತಿಗಳು ಹಬ್ಬಿ ಜನರ ಮನಸ್ಸಲ್ಲಿ ಅನುಮಾನ ಮೂಡಿದರೆ ನಂತರ ಲಸಿಕೆ ಹಾಕಲು ನಂಬಿಕೆ ಮೂಡಿಸುವುದು ಕಷ್ಟ ಎಂಬ ಕಾರಣಕ್ಕೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments