Webdunia - Bharat's app for daily news and videos

Install App

ರಾಮ ಸೇತು ನಿರ್ಮಾಣದ ಬಗ್ಗೆ ಸಂಶೋಧನೆ: ಕೇಂದ್ರದ ಒಪ್ಪಿಗೆ

Webdunia
ಸೋಮವಾರ, 25 ಜನವರಿ 2021 (10:06 IST)
ನವದೆಹಲಿ: ತ್ರೇತಾಯುಗದಲ್ಲಿ ಸೀತಾಮಾತೆಯನ್ನು ರಾವಣನ ಸಾಮ್ರಾಜ್ಯದಿಂದ ಕರೆತರಲು ಶ್ರೀರಾಮ ಚಂದ್ರ ಕಪಿಗಳ ಸಹಾಯದಿಂದ ನಿರ್ಮಿಸಿದನೆಂದು ಹೇಳಲಾದ ರಾಮಸೇತುವಿನ ಬಗ್ಗೆ ಅಧ್ಯಯನ ಮಾಡಲು ಕೇಂದ್ರ ಒಪ್ಪಿಗೆ ನೀಡಿದೆ.


ರಾಮ ಸೇತು ನಿರ್ಮಾಣವಾಗಿದ್ದು ಹೇಗೆ, ಇದನ್ನು ನಿಜವಾಗಿಯೂ ತ್ರೇತಾಯುಗದಲ್ಲೇ ನಿರ್ಮಿಸಲಾಯಿತೇ ಎಂಬ ಬಗ್ಗೆ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಗೋವಾದಲ್ಲಿನ ಸಮುದ್ರಶಾಸ್ತ್ರ ಸಂಸ್ಥೆ ಜಲಾಂತರ್ಗಾಮಿ ಸಂಶೋಧನೆ ನಡೆಸಲಿದೆ. ಈ ಸಂಶೋಧನೆಗೆ ಈಗ ಕೇಂದ್ರ ಅನುಮೋದನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments