Webdunia - Bharat's app for daily news and videos

Install App

ರಾಮ ಸೇತು ನಿರ್ಮಾಣದ ಬಗ್ಗೆ ಸಂಶೋಧನೆ: ಕೇಂದ್ರದ ಒಪ್ಪಿಗೆ

Webdunia
ಸೋಮವಾರ, 25 ಜನವರಿ 2021 (10:06 IST)
ನವದೆಹಲಿ: ತ್ರೇತಾಯುಗದಲ್ಲಿ ಸೀತಾಮಾತೆಯನ್ನು ರಾವಣನ ಸಾಮ್ರಾಜ್ಯದಿಂದ ಕರೆತರಲು ಶ್ರೀರಾಮ ಚಂದ್ರ ಕಪಿಗಳ ಸಹಾಯದಿಂದ ನಿರ್ಮಿಸಿದನೆಂದು ಹೇಳಲಾದ ರಾಮಸೇತುವಿನ ಬಗ್ಗೆ ಅಧ್ಯಯನ ಮಾಡಲು ಕೇಂದ್ರ ಒಪ್ಪಿಗೆ ನೀಡಿದೆ.


ರಾಮ ಸೇತು ನಿರ್ಮಾಣವಾಗಿದ್ದು ಹೇಗೆ, ಇದನ್ನು ನಿಜವಾಗಿಯೂ ತ್ರೇತಾಯುಗದಲ್ಲೇ ನಿರ್ಮಿಸಲಾಯಿತೇ ಎಂಬ ಬಗ್ಗೆ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಗೋವಾದಲ್ಲಿನ ಸಮುದ್ರಶಾಸ್ತ್ರ ಸಂಸ್ಥೆ ಜಲಾಂತರ್ಗಾಮಿ ಸಂಶೋಧನೆ ನಡೆಸಲಿದೆ. ಈ ಸಂಶೋಧನೆಗೆ ಈಗ ಕೇಂದ್ರ ಅನುಮೋದನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments