Webdunia - Bharat's app for daily news and videos

Install App

ಟ್ವಿಟರ್ ಸಂಘರ್ಷ: ಸೋಷಿಯಲ್ ಮೀಡಿಯಾಗಳಿಗೆ ಅಂಕುಶ ಹಾಕಲು ಮುಂದಾದ ಕೇಂದ್ರ

Webdunia
ಶುಕ್ರವಾರ, 12 ಫೆಬ್ರವರಿ 2021 (09:30 IST)
ನವದೆಹಲಿ: ಟ್ವಿಟರ್ ಜೊತೆಗಿನ ಸಂಘರ್ಷದ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಭಾರತದಲ್ಲಿ ಸೋಷಿಯಲ್ ಮೀಡಿಯಾಗಳಿಗೆ ನಿರ್ಬಂಧ ವಿಧಿಸುವ ಹೊಸ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ.


ಸಂಸತ್ತಿನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ರವಿಶಂಕರ್ ಪ್ರಸಾದ್, ಭಾರತದ ಕಾನೂನಿಗೆ ಬದ್ಧವಾಗಿರುವಂತೆ ಸೋಷಿಯಲ್ ಮೀಡಿಯಾಗಳಿಗೆ ನಿಯಮಾವಳಿ ರೂಪಿಸಲು ಹೊಸ ವಿಧೇಯಕ ತರಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಸುಳ್ಳು ಸುದ್ದಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದರೆ ಅಂತಹ ಸಾಮಾಜಿಕ ಜಾಲತಾಣವನ್ನು ನಿಷೇಧಿಸಲು ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments