Webdunia - Bharat's app for daily news and videos

Install App

ಟ್ವಿಟರ್ ಸಂಘರ್ಷ: ಸೋಷಿಯಲ್ ಮೀಡಿಯಾಗಳಿಗೆ ಅಂಕುಶ ಹಾಕಲು ಮುಂದಾದ ಕೇಂದ್ರ

Webdunia
ಶುಕ್ರವಾರ, 12 ಫೆಬ್ರವರಿ 2021 (09:30 IST)
ನವದೆಹಲಿ: ಟ್ವಿಟರ್ ಜೊತೆಗಿನ ಸಂಘರ್ಷದ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಭಾರತದಲ್ಲಿ ಸೋಷಿಯಲ್ ಮೀಡಿಯಾಗಳಿಗೆ ನಿರ್ಬಂಧ ವಿಧಿಸುವ ಹೊಸ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ.


ಸಂಸತ್ತಿನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ರವಿಶಂಕರ್ ಪ್ರಸಾದ್, ಭಾರತದ ಕಾನೂನಿಗೆ ಬದ್ಧವಾಗಿರುವಂತೆ ಸೋಷಿಯಲ್ ಮೀಡಿಯಾಗಳಿಗೆ ನಿಯಮಾವಳಿ ರೂಪಿಸಲು ಹೊಸ ವಿಧೇಯಕ ತರಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಸುಳ್ಳು ಸುದ್ದಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದರೆ ಅಂತಹ ಸಾಮಾಜಿಕ ಜಾಲತಾಣವನ್ನು ನಿಷೇಧಿಸಲು ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments