Webdunia - Bharat's app for daily news and videos

Install App

Shashi Tharoor: ಕಾಂಗ್ರೆಸ್ ಕೊಟ್ಟ ನಾಲ್ಕು ಹೆಸರು ರಿಜೆಕ್ಟ್, ಶಶಿ ತರೂರ್ ಆಯ್ಕೆ ಮಾಡಿದ ಕೇಂದ್ರ

Krishnaveni K
ಶನಿವಾರ, 17 ಮೇ 2025 (14:40 IST)
Photo Credit: X
ನವದೆಹಲಿ: ಭಯೋತ್ಪಾದನೆ ವಿರುದ್ಧ ಸರ್ವಪಕ್ಷಗಳ ನಿಯೋಗ ರಚನೆ ಮಾಡಲು ಕಾಂಗ್ರೆಸ್ ತಮ್ಮ ಪಕ್ಷದಿಂದ ನೀಡಿದ್ದ ನಾಲ್ಕು ಸದಸ್ಯರ ಹೆಸರು ಕೈ ಬಿಟ್ಟು ಕೇಂದ್ರ ಸರ್ಕಾರ ಶಶಿ ತರೂರ್ ರನ್ನು ಆಯ್ಕೆ ಮಾಡಿದೆ.

ಪಾಕಿಸ್ತಾನದ ಭಯೋತ್ಪಾದನೆ ವಿರುದ್ಧ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯಲು ಕೇಂದ್ರ ಸರ್ಕಾರ ಸರ್ವ ಪಕ್ಷಗಳ ನಿಯೋಗ ರಚಿಸಿದೆ. ಈ ನಿಯೋಗದಲ್ಲಿ ಎಲ್ಲಾ ಪ್ರಮುಖ ಪಕ್ಷಗಳ ಸದಸ್ಯರಿದ್ದಾರೆ. ಇದಕ್ಕೆ ಸದಸ್ಯರನ್ನು ಆಯ್ಕೆ ಮಾಡಲು ಕಾಂಗ್ರೆಸ್ ನಾಲ್ವರು ಹೆಸರಿನ ಪಟ್ಟಿ ನೀಡಿತ್ತು.

ಆದರೆ ಕೇಂದ್ರ ಸರ್ಕಾರ ಈ ನಾಲ್ವರ ಹೆಸರು ಬಿಟ್ಟು ಕಾಂಗ್ರೆಸ್ ನಾಯಕರಿಗೆ ಸೆಡ್ಡು ಹೊಡೆದು ಮೋದಿ ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್ ರನ್ನು ಆಯ್ಕೆ ಮಾಡಿದೆ. ಅವರು ಈ ನಿಯೋಗದ ಮುಖ್ಯಸ್ಥರಾಗಿರುತ್ತಾರೆ ಎನ್ನುವುದು ವಿಶೇಷ.

ಕಾಂಗ್ರೆಸ್ ತನ್ನ ಪಕ್ಷದ ವತಿಯಿಂದ ಆನಂದ್ ಶರ್ಮಾ, ಗೌರವ್ ಗೊಗೊಯ್, ಡಾ ಸಯೀದ್ ನಾಸಿರ್ ಹುಸೇನ್ ಮತ್ತು ರಾಜ್ ಬ್ರಾರ್ ಹೆಸರನ್ನು ಮಾತ್ರ ಸೂಚಿಸಿತ್ತು. ಆದರೆ ಈ ನಾಲ್ವರ ಹೆಸರನ್ನೂ ತಿರಸ್ಕರಿಸಿ ಶಶಿ ತರೂರ್ ಗೆ ಅವಕಾಶ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಶಶಿ ತರೂರ್ ಅಲ್ಲದೆ, ಸಂಸದ ಒವೈಸಿ, ಕನ್ನಿಮೊಳಿ, ಸುಪ್ರಿಯಾ ಸುಳೆ ಸೇರಿದಂತೆ ವಿವಿಧ ಪಕ್ಷದ ನಾಯಕರು ಈ ನಿಯೋಗದ ಸದಸ್ಯರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments