ಗೋ ಹತ್ಯೆ ನಿಷೇಧ ವಾಪಸ್ ಪಡೆಯಲು ಕೇಂದ್ರದ ಚಿಂತನೆ?

Webdunia
ಗುರುವಾರ, 30 ನವೆಂಬರ್ 2017 (11:05 IST)
ನವದೆಹಲಿ: ದೇಶದಲ್ಲಿ ಮತ್ತೆ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರ ಓಲೈಕೆಗೆ ಮುಂದಾಗಿರುವ ಕೇಂದ್ರ ಸರ್ಕಾರ ವಿವಾದಿತ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಹಿಂಪಡೆಯಲು ಚಿಂತನೆ ನಡೆಸಿದೆ ಎನ್ನಲಾಗಿದೆ.
 

ಗೋ ಹತ್ಯೆ ನಿಷೇಧ ಕಾಯಿದೆ  ಜಾರಿಗೆ ತಂದಾಗ ಆಹಾರ ನಮ್ಮ ಹಕ್ಕು ಎಂದು ಬಿಜೆಪಿಯೇತರ ರಾಜ್ಯಗಳು, ವಿಪಕ್ಷಗಳು ಕೇಂದ್ರದ ವಿರುದ್ಧ ಹರಿ ಹಾಯ್ದಿದ್ದವು. ಈ ಕಾಯಿದೆ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು.

ಆದರೆ ಇದೀಗ ಸ್ವತಃ ಕೇಂದ್ರ ಕಾಯಿದೆ ಹಿಂಪಡೆಯಲು ಮುಂದಾಗಿದೆಯಾ ಎಂಬ ಅನುಮಾನ ಹುಟ್ಟಿದೆ. ಕಸಾಯಿ ಖಾನೆಗಳಲ್ಲಿ ಗೋ ಹತ್ಯೆ ನಿಷೇಧ ಹಿಂಪಡೆಯಲು ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments