ಕೇಂದ್ರ ಸರ್ಕಾರ-ಟ್ವಿಟರ್ ನಡುವಿನ ತಿಕ್ಕಾಟಕ್ಕೆ ಕಾರಣವೇನು? ಬ್ಯಾನ್ ಆಗುತ್ತಾ ಟ್ವಿಟರ್?

Webdunia
ಗುರುವಾರ, 11 ಫೆಬ್ರವರಿ 2021 (10:17 IST)
ನವದೆಹಲಿ: ರೈತ ಪ್ರತಿಭಟನೆ ಬಗ್ಗೆ ಸುಳ್ಳು ಮಾಹಿತಿ, ಪ್ರಚೋದನಕಾರಿ ಟ್ವೀಟ್ ಮಾಡುತ್ತಿದ್ದ ಖಾತೆಗಳನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಟ್ವಿಟರ್ ಸಂಸ್ಥೆಗೆ ಸೂಚನೆ ನೀಡಿತ್ತು. ಆದರೆ ಇದನ್ನು ಟ್ವಿಟರ್ ಧಿಕ್ಕರಿಸಿರುವುದು ಕೇಂದ್ರ ಮತ್ತು ಟ್ವಿಟರ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.

 

ಸುಮಾರು 1000 ಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡುವಂತೆ ಕೇಂದ್ರ ಸೂಚನೆ ನೀಡಿತ್ತು. ಆದರೆ 500 ಖಾತೆಗಳನ್ನು ಸ್ಥಗಿತಗೊಳಿಸಿದ ಟ್ವಿಟರ್ ಇದನ್ನು ತನ್ನ ಬ್ಲಾಗ್ ನಲ್ಲಿ ಬಹಿರಂಗಪಡಿಸಿದ್ದು, ರಾಜಕಾರಣಿಗಳು, ಪತ್ರಕರ್ತರು, ಹೋರಾಟಗಾರರ ಖಾತೆಗಳನ್ನು ಸ್ಥಗಿತಗೊಳಿಸಿದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡಿದಂತೆ ಎಂದು ತಿರುಗಿಬಿದ್ದಿದೆ. ಇದು ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದೆ. ಮಾತುಕತೆ ಹಂತದಲ್ಲಿರುವಾಗಲೇ ಈ ವಿಚಾರವನ್ನು ಬ್ಲಾಗ್ ನಲ್ಲಿ ಬಹಿರಂಗಪಡಿಸಿದ್ದು ಕೇಂದ್ರದ ಸಿಟ್ಟಿಗೆ ಕಾರಣವಾಗಿದೆ. ಅಲ್ಲದೆ, ನಮ್ಮ ದೇಶದ ಭದ್ರತೆಗೆ ಧಕ್ಕೆ ತರುವ ಟ್ವಿಟರ್ ಈ ದೇಶದ ಕಾನೂನಿಗೆ ಬೆಲೆಕೊಡುವುದನ್ನು ಕಲಿಯಬೇಕು ಎಂದು ಕಿಡಿ ಕಾರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments