Webdunia - Bharat's app for daily news and videos

Install App

ಕೇಂದ್ರ ಸರ್ಕಾರ-ಟ್ವಿಟರ್ ನಡುವಿನ ತಿಕ್ಕಾಟಕ್ಕೆ ಕಾರಣವೇನು? ಬ್ಯಾನ್ ಆಗುತ್ತಾ ಟ್ವಿಟರ್?

Webdunia
ಗುರುವಾರ, 11 ಫೆಬ್ರವರಿ 2021 (10:17 IST)
ನವದೆಹಲಿ: ರೈತ ಪ್ರತಿಭಟನೆ ಬಗ್ಗೆ ಸುಳ್ಳು ಮಾಹಿತಿ, ಪ್ರಚೋದನಕಾರಿ ಟ್ವೀಟ್ ಮಾಡುತ್ತಿದ್ದ ಖಾತೆಗಳನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಟ್ವಿಟರ್ ಸಂಸ್ಥೆಗೆ ಸೂಚನೆ ನೀಡಿತ್ತು. ಆದರೆ ಇದನ್ನು ಟ್ವಿಟರ್ ಧಿಕ್ಕರಿಸಿರುವುದು ಕೇಂದ್ರ ಮತ್ತು ಟ್ವಿಟರ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.

 

ಸುಮಾರು 1000 ಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡುವಂತೆ ಕೇಂದ್ರ ಸೂಚನೆ ನೀಡಿತ್ತು. ಆದರೆ 500 ಖಾತೆಗಳನ್ನು ಸ್ಥಗಿತಗೊಳಿಸಿದ ಟ್ವಿಟರ್ ಇದನ್ನು ತನ್ನ ಬ್ಲಾಗ್ ನಲ್ಲಿ ಬಹಿರಂಗಪಡಿಸಿದ್ದು, ರಾಜಕಾರಣಿಗಳು, ಪತ್ರಕರ್ತರು, ಹೋರಾಟಗಾರರ ಖಾತೆಗಳನ್ನು ಸ್ಥಗಿತಗೊಳಿಸಿದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡಿದಂತೆ ಎಂದು ತಿರುಗಿಬಿದ್ದಿದೆ. ಇದು ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದೆ. ಮಾತುಕತೆ ಹಂತದಲ್ಲಿರುವಾಗಲೇ ಈ ವಿಚಾರವನ್ನು ಬ್ಲಾಗ್ ನಲ್ಲಿ ಬಹಿರಂಗಪಡಿಸಿದ್ದು ಕೇಂದ್ರದ ಸಿಟ್ಟಿಗೆ ಕಾರಣವಾಗಿದೆ. ಅಲ್ಲದೆ, ನಮ್ಮ ದೇಶದ ಭದ್ರತೆಗೆ ಧಕ್ಕೆ ತರುವ ಟ್ವಿಟರ್ ಈ ದೇಶದ ಕಾನೂನಿಗೆ ಬೆಲೆಕೊಡುವುದನ್ನು ಕಲಿಯಬೇಕು ಎಂದು ಕಿಡಿ ಕಾರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments