Webdunia - Bharat's app for daily news and videos

Install App

ಕಾಶ್ಮೀರಿ ಜನರ ನೊಂದ ಮನಗಳನ್ನು ಸಾಂತ್ವನಗೊಳಿಸಬೇಕು: ಮೆಹಬೂಬ ಮುಫ್ತಿ

Webdunia
ಮಂಗಳವಾರ, 30 ಆಗಸ್ಟ್ 2016 (18:58 IST)
ಕೇಂದ್ರ ನಾಯಕತ್ವ ಪಾಕಿಸ್ತಾನಕ್ಕಿಂತ ಒಂದೆರಡು ಹೆಜ್ಜೆ ಮುಂದೆ ಹೋಗಿ ಕಾಶ್ಮೀರಿಗಳ ಗಾಯಕ್ಕೆ ಮುಲಾಮು ಹಚ್ಚಬೇಕು ಎಂದು ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಮಾರ್ಮಿಕವಾಗಿ ಹೇಳಿದರು. ಪ್ರಧಾನಿ ಮೋದಿ ತಮ್ಮ ಜನಾದೇಶ ಬಳಸಿಕೊಂಡು ಕಾಶ್ಮೀರದ ಮಕ್ಕಳ ಜೀವನ ಮತ್ತು ಭವಿಷ್ಯವನ್ನು ರಕ್ಷಿಸಬೇಕು  ಮತ್ತು ನೊಂದ ಮನಗಳಿಗೆ ಸಾಂತ್ವನ ಹೇಳುವ ಕೆಲಸ ಮಾಡಬೇಕು ಎಂದು ಮುಫ್ತಿ ತಿಳಿಸಿದರು.
 
 
ಫುಡ್ ಕ್ರಾಫ್ಟ್ ಸಂಸ್ಥೆಯ ಉದ್ಘಾಟನೆಯಲ್ಲಿ ಅವರು ಮಾತನಾಡುತ್ತಾ, ಜಮ್ಮು ಕಾಶ್ಮೀರದ ಜನರ ನೊಂದ ಮನಕ್ಕೆ ಸಾಂತ್ವನ ಹೇಳಲು , ಅವರ ಗಾಯಕ್ಕೆ ಮುಲಾಮು ಲೇಪಿಸಲು ಕಾಂಗ್ರೆಸ್, ಸಿಪಿಎಂ, ಜೆಡಿಯು ಸೇರಿದಂತೆ ದೇಶದ ಇಡೀ ನಾಯಕತ್ವ ಮುಂದೆ ಬಂದು ಶಾಂತಿ ನಿರ್ಮಾಣದ ಉಪಕ್ರಮವನ್ನು ಬೆಂಬಲಿಸಬೇಕು ಎಂದು ಮೆಹಬೂಬಾ ಹೇಳಿದರು.
 
 ಮೋದಿ ಅವರಿಗೆ ಜಮ್ಮು ಕಾಶ್ಮೀರವನ್ನು ಬಾಧಿಸುತ್ತಿರುವ ಸಮಸ್ಯೆ ನೀಗಿಸಲು ವಾಜಪೇಯಿ ಮಾದರಿಯಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವಷ್ಟು ಜನಾದೇಶವಿದೆ ಎಂದು ತಿಳಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments