Webdunia - Bharat's app for daily news and videos

Install App

ಹನುಮಾನ್ 100 ಒಳಗೆ ಚಾಲೀಸಾ ಪಠಿಸುವಂತಿಲ್ಲ: ಮಹಾರಾಷ್ಟ್ರ ಸರ್ಕಾರ

Webdunia
ಸೋಮವಾರ, 18 ಏಪ್ರಿಲ್ 2022 (13:56 IST)
 

ಮುಂಬೈ : ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು.

ಇಲ್ಲದೇ ಇದ್ದರೆ ಹನುಮಾನ್ ಚಾಲೀಸಾ ಅನ್ನು ಪಠಿಸಲಾಗುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್ಠಾಕ್ರೆ ಒತ್ತಾಯಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮೈತ್ರಿ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.

ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಮತ್ತು ಮುಂಬೈ ಪೊಲೀಸ್ ಆಯುಕ್ತರು ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿ ಸಿದ್ಧಪಡಿಸಲಿದ್ದು, ಒಂದೆರಡು ದಿನಗಳಲ್ಲೇ ಹೊರಡಿಸಲಾಗುವುದು.

ಅಲ್ಲದೆ ಮಸೀದಿಯ 100 ಒಳಗೆ ಹನುಮಾನ್ ಚಾಲೀಸಾ ಪಠಿಸುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.  ರಾಜ್ಯದ ಪೊಲೀಸ್ ಮಹಾನಿರ್ದೇಶಕ ರಜನೀಶ್ ಸೇಠ್ ಮತ್ತು ಮುಂಬೈ ಸಿ.ಪಿ.ಸಂಜಯ್ ಪಾಂಡೆ ಅವರು, ಧ್ವನಿವರ್ಧಕಗಳ ಬಳಕೆಯ ಕುರಿತು ರಾಜ್ಯಕ್ಕೆ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments