Webdunia - Bharat's app for daily news and videos

Install App

ಸವಾಲುಗಳನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸಲಾರೆ : ವರುಣ್ ಗಾಂಧಿ

Webdunia
ಶುಕ್ರವಾರ, 17 ಮಾರ್ಚ್ 2023 (10:56 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರಿ ದಾರಿಯಲ್ಲಿ ಸಾಗುತ್ತಿದೆಯೇ ಎಂಬ ವಿಚಾರದ ಕುರಿತು ಮಾತನಾಡಲು ಆಹ್ವಾನಿಸಿದ ಆಕ್ಸ್ಫರ್ಡ್ ವಿಶ್ವ ವಿದ್ಯಾನಿಲಯದ ಆಹ್ವಾನವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ತಿರಸ್ಕರಿಸಿದ್ದಾರೆ.
 
ದೇಶದ ಆಂತರಿಕ ಸವಾಲುಗಳನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸ್ವಾತಂತ್ರ್ಯದ ನಂತರದ ಕಳೆದ ಏಳು ದಶಕಗಳಲ್ಲಿ ಭಾರತ ವಿವಿಧ ಸರ್ಕಾರಗಳಿಂದ ರೂಪುಗೊಂಡಿದೆ. ದೇಶವು ಅಭಿವೃದ್ಧಿಯ ಸರಿ ದಾರಿಯಲ್ಲಿ ಸಾಗುತ್ತಿದೆ. ಚುನಾಯಿತ ಪ್ರತಿನಿಧಿಯಾಗಿ, ಆಗುಹೋಗುಗಳನ್ನು ಪರಿಶೀಲಿಸಿ ಸಂಸತ್ತಿನ ಒಳಗೆ ಚರ್ಚಿಸುವುದು ಸೂಕ್ತ ನಡೆಯಾಗಿದೆ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments