Webdunia - Bharat's app for daily news and videos

Install App

ಉತ್ತರಾಖಂಡ ಹಿಮ ಸ್ಪೋಟ: ಸಾವಿನ ಸಂಖ್ಯೆ 100 ಕ್ಕೂ ಹೆಚ್ಚು ಸಾಧ್ಯತೆ

Webdunia
ಸೋಮವಾರ, 8 ಫೆಬ್ರವರಿ 2021 (09:14 IST)
ಚಮೋಲಿ: ಉತ್ತರಾಖಂಡದಲ್ಲಿ ನಿನ್ನೆ ಸಂಭವಿಸಿದ ಭಾರೀ ಹಿಮಸ್ಪೋಟದಲ್ಲಿ 100 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಸಾಧ‍್ಯತೆಯಿದೆ.

 

ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ಸಾಗಿದ್ದು, 10 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸಾಕಷ್ಟು ಜನ ನಾಪತ್ತೆಯಾಗಿದ್ದಾರೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಸೇರಿದಂತೆ ಗಡಿರಕ್ಷಣಾ ಪಡೆಗಳು, ವಾಯುಸೇನೆ ನಾಪತ್ತೆಯಾದವರ ಹುಡುಕಾಟದಲ್ಲಿ ತೊಡಗಿಸಿಕೊಂಡಿವೆ. ಮೃತರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಗೊಂಡವರ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments